Bengaluru Garbage: ಈ ಗ್ರಾಮಗಳ ಯುವಕರಿಗೆ ಹೆಣ್ಣು ಕೋಡೊದಿಲ್ವಂತೆ, ಕಂಕಣಭಾಗ್ಯ ಕಸಿದ ಕಸ!

Bengaluru Garbage: ಈ ಗ್ರಾಮಗಳ ಯುವಕರಿಗೆ ಹೆಣ್ಣು ಕೋಡೊದಿಲ್ವಂತೆ, ಕಂಕಣಭಾಗ್ಯ ಕಸಿದ ಕಸ!

Published : Dec 04, 2021, 05:41 PM IST

- ಈ ಗ್ರಾಮಗಳಿಗೆ ಹೆಣ್ಣು ಕೋಡೊದಿಲ್ಲ, ಯುವಕರ ಕಂಕಣಭಾಗ್ಯ ಕಸಿದ ಕಸ!

- ಸಂಬಂಧಿಕರು ಒಮ್ಮೆ ಬಂದರೇ ಮತ್ತೆ ವಾಪಸ್‌ ಬರುವ ಪ್ರಶ್ನೆಯೇ ಇಲ್ಲ!

- ಕಸದಿಂದ ಕಳೆದ  3 ವರ್ಷದಿಂದ ಅರಸಮ್ಮನ ಜಾತ್ರೆಯೇ ಸ್ಥಗಿತ
 

ಬೆಂಗಳೂರು (ಡಿ. 04):  ದೊಡ್ಡಬಳ್ಳಾಪುರ-ಕೊರಟಗೆರೆ (Doddaballapur Koratagere) ಕ್ಷೇತ್ರದ ಗಡಿರೇಖೆಯ ಮೇಲಿರುವ ಎಂಎಸ್‌ಜಿಪಿ ಇನ್ ಪ್ರಾ ಟೇಕ್ ಘನತ್ಯಾಜ್ಯ ವಿಲೇವಾರಿ ಘಟಕ  ದೊಡ್ಡಬಳ್ಳಾಪುರ, ಕೊರಟಗೆರೆ ಕ್ಷೇತ್ರದ ರೈತರ ಬದುಕಿಗೆ 6 ವರ್ಷದಿಂದ ಮಾರಕ ಆಗಿದೆ. ಈ ಘಟಕದಿಂದ ಹೊರ ಬರುವ ಅನಿಲ ಮತ್ತು ಕಸದ ರಾಶಿಯ ಕೊಳಚೆ (Garbage) ನೀರು ಕೊರಟಗೆರೆ ಕ್ಷೇತ್ರದ ಮಾವತ್ತೂರು ಕೆರೆಗೆ ಸೇರಿ ನೀರು (Polluted Water) ಕಲುಷಿತಗೊಂಡಿದೆ.  

ಎಂಎಸ್‌ಜಿಪಿ ಕಸ ವಿಲೇವಾರಿ ಘಟಕ ಸ್ಥಾಪನೆಗೆ ಸರಕಾರ ಸ್ಥಳೀಯ ಗ್ರಾಮ ಪಂಚಾಯ್ತಿಯ ಪರವಾನಿಗೆ (License)  ಪಡೆದಿಲ್ಲ. ಭಕ್ತರಹಳ್ಳಿ ಗ್ರಾಪಂಯಿಂದ ನಾಲ್ಕು ಬಾರಿ ನೋಟಿಸ್ ಜಾರಿ ಮಾಡಿದರೂ ಘಟಕದ ಮಾಲೀಕರು ಉತ್ತರ ನೀಡಿಲ್ಲ,  ಘಟಕಕ್ಕೆ ಪ್ರತಿನಿತ್ಯ 8 ರಿಂದ 10ಸಾವಿರ ಟನ್ ಕಸ ಬರುತ್ತಿದೆ. ಅಳತೆ ಮೀರಿ ತರುವ ಕಸ ವಿಲೇವಾರಿ ಆಗದೇ ಕೊಳೆತು ಭೂಮಿಗೆ ಸೇರಿ ಅಂತರ್ಜಲ ಮಟ್ಟ ವಿಷಮಯವಾಗಿದೆ. ಇದ್ರಿಂದ ಸುಮಾರು 100 ಗ್ರಾಮದ ಜನರಿಗೆ ಚರ್ಮ ರೋಗ, ಶ್ವಾಸಕೋಶದ ತೊಂದರೆ, ಕಿಡ್ನಿಯಲ್ಲಿ ಕಲ್ಲು ಸೇರಿದಂತೆ ಹಲವು ಕಾಯಿಲೆಗಳು ಬರುತ್ತಿವೆ.  ನಮ್ಮ ಗ್ರಾಮಕ್ಕೆ ಹೆಣ್ಣು ಕೂಡಲು ಯಾರು ಮುಂದೆ ಬರುತ್ತಿಲ್ಲ. ಸಂಬಂಧಿಕರ ಮನೆಗೆ ಬಂದರೇ ಅರ್ಧಗಂಟೆಯು ಇರೋದಿಲ್ಲ. ನಮ್ಮ ಊರಿನ ಗ್ರಾಮದೇವತೆ ಅರಸಮ್ಮ ಜಾತ್ರೆ ನಿಲ್ಲಿಸಿ ಐದು ವರ್ಷವಾಗಿದೆ. ಅಂತರ್ಜಲ ಮಟ್ಟ ಕಲುಷಿತವಾಗಿ ಕುಡಿಯಲು ನೀರು ಸಿಗದಿರುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಗ್ರಾಮಸ್ಥರು ಅಳಲು ತೋಡಿಕೊಳ್ಳುತ್ತಾರೆ. 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more