Bengaluru Garbage: ಈ ಗ್ರಾಮಗಳ ಯುವಕರಿಗೆ ಹೆಣ್ಣು ಕೋಡೊದಿಲ್ವಂತೆ, ಕಂಕಣಭಾಗ್ಯ ಕಸಿದ ಕಸ!

Bengaluru Garbage: ಈ ಗ್ರಾಮಗಳ ಯುವಕರಿಗೆ ಹೆಣ್ಣು ಕೋಡೊದಿಲ್ವಂತೆ, ಕಂಕಣಭಾಗ್ಯ ಕಸಿದ ಕಸ!

Published : Dec 04, 2021, 05:41 PM IST

- ಈ ಗ್ರಾಮಗಳಿಗೆ ಹೆಣ್ಣು ಕೋಡೊದಿಲ್ಲ, ಯುವಕರ ಕಂಕಣಭಾಗ್ಯ ಕಸಿದ ಕಸ!

- ಸಂಬಂಧಿಕರು ಒಮ್ಮೆ ಬಂದರೇ ಮತ್ತೆ ವಾಪಸ್‌ ಬರುವ ಪ್ರಶ್ನೆಯೇ ಇಲ್ಲ!

- ಕಸದಿಂದ ಕಳೆದ  3 ವರ್ಷದಿಂದ ಅರಸಮ್ಮನ ಜಾತ್ರೆಯೇ ಸ್ಥಗಿತ
 

ಬೆಂಗಳೂರು (ಡಿ. 04):  ದೊಡ್ಡಬಳ್ಳಾಪುರ-ಕೊರಟಗೆರೆ (Doddaballapur Koratagere) ಕ್ಷೇತ್ರದ ಗಡಿರೇಖೆಯ ಮೇಲಿರುವ ಎಂಎಸ್‌ಜಿಪಿ ಇನ್ ಪ್ರಾ ಟೇಕ್ ಘನತ್ಯಾಜ್ಯ ವಿಲೇವಾರಿ ಘಟಕ  ದೊಡ್ಡಬಳ್ಳಾಪುರ, ಕೊರಟಗೆರೆ ಕ್ಷೇತ್ರದ ರೈತರ ಬದುಕಿಗೆ 6 ವರ್ಷದಿಂದ ಮಾರಕ ಆಗಿದೆ. ಈ ಘಟಕದಿಂದ ಹೊರ ಬರುವ ಅನಿಲ ಮತ್ತು ಕಸದ ರಾಶಿಯ ಕೊಳಚೆ (Garbage) ನೀರು ಕೊರಟಗೆರೆ ಕ್ಷೇತ್ರದ ಮಾವತ್ತೂರು ಕೆರೆಗೆ ಸೇರಿ ನೀರು (Polluted Water) ಕಲುಷಿತಗೊಂಡಿದೆ.  

ಎಂಎಸ್‌ಜಿಪಿ ಕಸ ವಿಲೇವಾರಿ ಘಟಕ ಸ್ಥಾಪನೆಗೆ ಸರಕಾರ ಸ್ಥಳೀಯ ಗ್ರಾಮ ಪಂಚಾಯ್ತಿಯ ಪರವಾನಿಗೆ (License)  ಪಡೆದಿಲ್ಲ. ಭಕ್ತರಹಳ್ಳಿ ಗ್ರಾಪಂಯಿಂದ ನಾಲ್ಕು ಬಾರಿ ನೋಟಿಸ್ ಜಾರಿ ಮಾಡಿದರೂ ಘಟಕದ ಮಾಲೀಕರು ಉತ್ತರ ನೀಡಿಲ್ಲ,  ಘಟಕಕ್ಕೆ ಪ್ರತಿನಿತ್ಯ 8 ರಿಂದ 10ಸಾವಿರ ಟನ್ ಕಸ ಬರುತ್ತಿದೆ. ಅಳತೆ ಮೀರಿ ತರುವ ಕಸ ವಿಲೇವಾರಿ ಆಗದೇ ಕೊಳೆತು ಭೂಮಿಗೆ ಸೇರಿ ಅಂತರ್ಜಲ ಮಟ್ಟ ವಿಷಮಯವಾಗಿದೆ. ಇದ್ರಿಂದ ಸುಮಾರು 100 ಗ್ರಾಮದ ಜನರಿಗೆ ಚರ್ಮ ರೋಗ, ಶ್ವಾಸಕೋಶದ ತೊಂದರೆ, ಕಿಡ್ನಿಯಲ್ಲಿ ಕಲ್ಲು ಸೇರಿದಂತೆ ಹಲವು ಕಾಯಿಲೆಗಳು ಬರುತ್ತಿವೆ.  ನಮ್ಮ ಗ್ರಾಮಕ್ಕೆ ಹೆಣ್ಣು ಕೂಡಲು ಯಾರು ಮುಂದೆ ಬರುತ್ತಿಲ್ಲ. ಸಂಬಂಧಿಕರ ಮನೆಗೆ ಬಂದರೇ ಅರ್ಧಗಂಟೆಯು ಇರೋದಿಲ್ಲ. ನಮ್ಮ ಊರಿನ ಗ್ರಾಮದೇವತೆ ಅರಸಮ್ಮ ಜಾತ್ರೆ ನಿಲ್ಲಿಸಿ ಐದು ವರ್ಷವಾಗಿದೆ. ಅಂತರ್ಜಲ ಮಟ್ಟ ಕಲುಷಿತವಾಗಿ ಕುಡಿಯಲು ನೀರು ಸಿಗದಿರುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಗ್ರಾಮಸ್ಥರು ಅಳಲು ತೋಡಿಕೊಳ್ಳುತ್ತಾರೆ. 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
Read more