ಟೋಯಿಂಗ್‌ಗೆ ಬ್ರೇಕ್‌ ಹಾಕಿದ ಸರ್ಕಾರ: ನಿಟ್ಟುಸಿರು ಬಿಟ್ಟ ಸಿಲಿಕಾನ್‌ ಸಿಟಿ ಮಂದಿ..!

ಟೋಯಿಂಗ್‌ಗೆ ಬ್ರೇಕ್‌ ಹಾಕಿದ ಸರ್ಕಾರ: ನಿಟ್ಟುಸಿರು ಬಿಟ್ಟ ಸಿಲಿಕಾನ್‌ ಸಿಟಿ ಮಂದಿ..!

Contributor Asianet   | Asianet News
Published : Feb 03, 2022, 09:34 AM IST

*  ಸರಳ ಮತ್ತು ನೂತನ ನಿಯಮ ಜಾರಿಗೆ ತರಲು ಮುಂದಾದ ಸರ್ಕಾರ
*  ಪೊಲೀಸ್‌ ಇಲಾಖೆ ಜತೆ ಗೃಹ ಸಚಿವ ಆರಗ ಜ್ಞಾನೇಂದ್ರ ಸಭೆ
* 100 ಕೋಟಿ ವೆಚ್ಚದಲ್ಲಿ ಹೊಸ ಪಾರ್ಕಿಂಗ್‌ ಬೋರ್ಡ್‌ ಅಳವಡಿಕೆ

ಬೆಂಗಳೂರು(ಫೆ.03): ಟೋಯಿಂಗ್‌ನಿಂದ ಬೇಸತ್ತ ಸಿಲಿಕಾನ್‌ ಸಿಟಿ ಜನಕ್ಕೆ ಈಗ ಕೊಂಚ ನಿರಾಳವಾಗುವಂತ ಸಮಯ. ಹೌದು, ಸರಳ ಮತ್ತು ನೂತನ ನಿಯಮವನ್ನ ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದೆ. ಪೊಲೀಸ್‌ ಇಲಾಖೆ ಜತೆ ಗೃಹ ಸಚಿವ ಆರಗ ಜ್ಞಾನೇಂದ್ರ ಇಂದು(ಗುರುವಾರ) ಸಭೆ ನಡೆಸಲಿದ್ದಾರೆ. ಟೋಯಿಂಗ್‌ ವಿಚಾರದಲ್ಲಿ ಸರಳೀಕರಣ ಮಾಡಲು ಸರ್ಕಾರ ನಿರ್ಧರಿಸಿದೆ. ಪಾರ್ಕಿಂಗ್‌ ಬೋರ್ಡ್‌ ಗಲಾಟೆಗೆ ಸಭೆಯಲ್ಲಿ ಸೂಕ್ತ ಪರಿಹಾರ ಸಿಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ನಗರದಲ್ಲಿ 100 ಕೋಟಿ ವೆಚ್ಚದಲ್ಲಿ ಹೊಸ ಪಾರ್ಕಿಂಗ್‌ ಬೋರ್ಡ್‌ ಅಳವಡಿಸಲು ನಿರ್ಧರಿಸಲಾಗಿದೆ. 

Karnataka Politics ಸಿದ್ದರಾಮಯ್ಯ ಕಾಂಗ್ರೆಸ್ ತ್ಯಜಿಸಿದ್ರೂ ಆಶ್ಚರ್ಯವಿಲ್ಲ, ರಾಜ್ಯ ರಾಜಕಾರಣಲ್ಲಿ ಹೊಸ ಬಾಂಬ್

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more