ಟೋಯಿಂಗ್‌ಗೆ ಬ್ರೇಕ್‌ ಹಾಕಿದ ಸರ್ಕಾರ: ನಿಟ್ಟುಸಿರು ಬಿಟ್ಟ ಸಿಲಿಕಾನ್‌ ಸಿಟಿ ಮಂದಿ..!

ಟೋಯಿಂಗ್‌ಗೆ ಬ್ರೇಕ್‌ ಹಾಕಿದ ಸರ್ಕಾರ: ನಿಟ್ಟುಸಿರು ಬಿಟ್ಟ ಸಿಲಿಕಾನ್‌ ಸಿಟಿ ಮಂದಿ..!

Contributor Asianet   | Asianet News
Published : Feb 03, 2022, 09:34 AM IST

*  ಸರಳ ಮತ್ತು ನೂತನ ನಿಯಮ ಜಾರಿಗೆ ತರಲು ಮುಂದಾದ ಸರ್ಕಾರ
*  ಪೊಲೀಸ್‌ ಇಲಾಖೆ ಜತೆ ಗೃಹ ಸಚಿವ ಆರಗ ಜ್ಞಾನೇಂದ್ರ ಸಭೆ
* 100 ಕೋಟಿ ವೆಚ್ಚದಲ್ಲಿ ಹೊಸ ಪಾರ್ಕಿಂಗ್‌ ಬೋರ್ಡ್‌ ಅಳವಡಿಕೆ

ಬೆಂಗಳೂರು(ಫೆ.03): ಟೋಯಿಂಗ್‌ನಿಂದ ಬೇಸತ್ತ ಸಿಲಿಕಾನ್‌ ಸಿಟಿ ಜನಕ್ಕೆ ಈಗ ಕೊಂಚ ನಿರಾಳವಾಗುವಂತ ಸಮಯ. ಹೌದು, ಸರಳ ಮತ್ತು ನೂತನ ನಿಯಮವನ್ನ ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದೆ. ಪೊಲೀಸ್‌ ಇಲಾಖೆ ಜತೆ ಗೃಹ ಸಚಿವ ಆರಗ ಜ್ಞಾನೇಂದ್ರ ಇಂದು(ಗುರುವಾರ) ಸಭೆ ನಡೆಸಲಿದ್ದಾರೆ. ಟೋಯಿಂಗ್‌ ವಿಚಾರದಲ್ಲಿ ಸರಳೀಕರಣ ಮಾಡಲು ಸರ್ಕಾರ ನಿರ್ಧರಿಸಿದೆ. ಪಾರ್ಕಿಂಗ್‌ ಬೋರ್ಡ್‌ ಗಲಾಟೆಗೆ ಸಭೆಯಲ್ಲಿ ಸೂಕ್ತ ಪರಿಹಾರ ಸಿಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ನಗರದಲ್ಲಿ 100 ಕೋಟಿ ವೆಚ್ಚದಲ್ಲಿ ಹೊಸ ಪಾರ್ಕಿಂಗ್‌ ಬೋರ್ಡ್‌ ಅಳವಡಿಸಲು ನಿರ್ಧರಿಸಲಾಗಿದೆ. 

Karnataka Politics ಸಿದ್ದರಾಮಯ್ಯ ಕಾಂಗ್ರೆಸ್ ತ್ಯಜಿಸಿದ್ರೂ ಆಶ್ಚರ್ಯವಿಲ್ಲ, ರಾಜ್ಯ ರಾಜಕಾರಣಲ್ಲಿ ಹೊಸ ಬಾಂಬ್

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more