ಟೋಯಿಂಗ್‌ಗೆ ಬ್ರೇಕ್‌ ಹಾಕಿದ ಸರ್ಕಾರ: ನಿಟ್ಟುಸಿರು ಬಿಟ್ಟ ಸಿಲಿಕಾನ್‌ ಸಿಟಿ ಮಂದಿ..!

ಟೋಯಿಂಗ್‌ಗೆ ಬ್ರೇಕ್‌ ಹಾಕಿದ ಸರ್ಕಾರ: ನಿಟ್ಟುಸಿರು ಬಿಟ್ಟ ಸಿಲಿಕಾನ್‌ ಸಿಟಿ ಮಂದಿ..!

Contributor Asianet   | Asianet News
Published : Feb 03, 2022, 09:34 AM IST

*  ಸರಳ ಮತ್ತು ನೂತನ ನಿಯಮ ಜಾರಿಗೆ ತರಲು ಮುಂದಾದ ಸರ್ಕಾರ
*  ಪೊಲೀಸ್‌ ಇಲಾಖೆ ಜತೆ ಗೃಹ ಸಚಿವ ಆರಗ ಜ್ಞಾನೇಂದ್ರ ಸಭೆ
* 100 ಕೋಟಿ ವೆಚ್ಚದಲ್ಲಿ ಹೊಸ ಪಾರ್ಕಿಂಗ್‌ ಬೋರ್ಡ್‌ ಅಳವಡಿಕೆ

ಬೆಂಗಳೂರು(ಫೆ.03): ಟೋಯಿಂಗ್‌ನಿಂದ ಬೇಸತ್ತ ಸಿಲಿಕಾನ್‌ ಸಿಟಿ ಜನಕ್ಕೆ ಈಗ ಕೊಂಚ ನಿರಾಳವಾಗುವಂತ ಸಮಯ. ಹೌದು, ಸರಳ ಮತ್ತು ನೂತನ ನಿಯಮವನ್ನ ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದೆ. ಪೊಲೀಸ್‌ ಇಲಾಖೆ ಜತೆ ಗೃಹ ಸಚಿವ ಆರಗ ಜ್ಞಾನೇಂದ್ರ ಇಂದು(ಗುರುವಾರ) ಸಭೆ ನಡೆಸಲಿದ್ದಾರೆ. ಟೋಯಿಂಗ್‌ ವಿಚಾರದಲ್ಲಿ ಸರಳೀಕರಣ ಮಾಡಲು ಸರ್ಕಾರ ನಿರ್ಧರಿಸಿದೆ. ಪಾರ್ಕಿಂಗ್‌ ಬೋರ್ಡ್‌ ಗಲಾಟೆಗೆ ಸಭೆಯಲ್ಲಿ ಸೂಕ್ತ ಪರಿಹಾರ ಸಿಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ನಗರದಲ್ಲಿ 100 ಕೋಟಿ ವೆಚ್ಚದಲ್ಲಿ ಹೊಸ ಪಾರ್ಕಿಂಗ್‌ ಬೋರ್ಡ್‌ ಅಳವಡಿಸಲು ನಿರ್ಧರಿಸಲಾಗಿದೆ. 

Karnataka Politics ಸಿದ್ದರಾಮಯ್ಯ ಕಾಂಗ್ರೆಸ್ ತ್ಯಜಿಸಿದ್ರೂ ಆಶ್ಚರ್ಯವಿಲ್ಲ, ರಾಜ್ಯ ರಾಜಕಾರಣಲ್ಲಿ ಹೊಸ ಬಾಂಬ್

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more