ಟೋಯಿಂಗ್‌ಗೆ ಬ್ರೇಕ್‌ ಹಾಕಿದ ಸರ್ಕಾರ: ನಿಟ್ಟುಸಿರು ಬಿಟ್ಟ ಸಿಲಿಕಾನ್‌ ಸಿಟಿ ಮಂದಿ..!

ಟೋಯಿಂಗ್‌ಗೆ ಬ್ರೇಕ್‌ ಹಾಕಿದ ಸರ್ಕಾರ: ನಿಟ್ಟುಸಿರು ಬಿಟ್ಟ ಸಿಲಿಕಾನ್‌ ಸಿಟಿ ಮಂದಿ..!

Published : Feb 03, 2022, 09:34 AM IST

*  ಸರಳ ಮತ್ತು ನೂತನ ನಿಯಮ ಜಾರಿಗೆ ತರಲು ಮುಂದಾದ ಸರ್ಕಾರ
*  ಪೊಲೀಸ್‌ ಇಲಾಖೆ ಜತೆ ಗೃಹ ಸಚಿವ ಆರಗ ಜ್ಞಾನೇಂದ್ರ ಸಭೆ
* 100 ಕೋಟಿ ವೆಚ್ಚದಲ್ಲಿ ಹೊಸ ಪಾರ್ಕಿಂಗ್‌ ಬೋರ್ಡ್‌ ಅಳವಡಿಕೆ

ಬೆಂಗಳೂರು(ಫೆ.03): ಟೋಯಿಂಗ್‌ನಿಂದ ಬೇಸತ್ತ ಸಿಲಿಕಾನ್‌ ಸಿಟಿ ಜನಕ್ಕೆ ಈಗ ಕೊಂಚ ನಿರಾಳವಾಗುವಂತ ಸಮಯ. ಹೌದು, ಸರಳ ಮತ್ತು ನೂತನ ನಿಯಮವನ್ನ ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದೆ. ಪೊಲೀಸ್‌ ಇಲಾಖೆ ಜತೆ ಗೃಹ ಸಚಿವ ಆರಗ ಜ್ಞಾನೇಂದ್ರ ಇಂದು(ಗುರುವಾರ) ಸಭೆ ನಡೆಸಲಿದ್ದಾರೆ. ಟೋಯಿಂಗ್‌ ವಿಚಾರದಲ್ಲಿ ಸರಳೀಕರಣ ಮಾಡಲು ಸರ್ಕಾರ ನಿರ್ಧರಿಸಿದೆ. ಪಾರ್ಕಿಂಗ್‌ ಬೋರ್ಡ್‌ ಗಲಾಟೆಗೆ ಸಭೆಯಲ್ಲಿ ಸೂಕ್ತ ಪರಿಹಾರ ಸಿಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ನಗರದಲ್ಲಿ 100 ಕೋಟಿ ವೆಚ್ಚದಲ್ಲಿ ಹೊಸ ಪಾರ್ಕಿಂಗ್‌ ಬೋರ್ಡ್‌ ಅಳವಡಿಸಲು ನಿರ್ಧರಿಸಲಾಗಿದೆ. 

Karnataka Politics ಸಿದ್ದರಾಮಯ್ಯ ಕಾಂಗ್ರೆಸ್ ತ್ಯಜಿಸಿದ್ರೂ ಆಶ್ಚರ್ಯವಿಲ್ಲ, ರಾಜ್ಯ ರಾಜಕಾರಣಲ್ಲಿ ಹೊಸ ಬಾಂಬ್

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more