Bengaluru Rain:  ಅಕಾಲಿಕ ಆಲಿಕಲ್ಲು ಮಳೆಗೆ ತತ್ತರಿಸಿದ ಜನ, ಧರೆಗುರುಳಿದ ಮರಗಳು

Bengaluru Rain: ಅಕಾಲಿಕ ಆಲಿಕಲ್ಲು ಮಳೆಗೆ ತತ್ತರಿಸಿದ ಜನ, ಧರೆಗುರುಳಿದ ಮರಗಳು

Published : May 21, 2023, 05:04 PM ISTUpdated : May 21, 2023, 05:28 PM IST

ಬೆಂಗಳೂರಿನಾದ್ಯಂತ ಭಾನುವಾರ ಗುಡುಗು ಸಹಿತ  ಭಾರೀ  ಆಲಿಕಲ್ಲು ಮಳೆಯಾಗಿದ್ದು, ಸುರಿದ ವಿಪರೀತ ಮಳೆಗೆ ಅವಾಂತರ ಸೃಷ್ಟಿಯಾಗಿದೆ. 

ಬೆಂಗಳೂರು (ಮೇ.21):  ಬೆಂಗಳೂರಿನಾದ್ಯಂತ ಭಾನುವಾರ ಗುಡುಗು ಸಹಿತ  ಭಾರೀ  ಆಲಿಕಲ್ಲು ಮಳೆಯಾಗಿದ್ದು, ಸುರಿದ ವಿಪರೀತ ಮಳೆಗೆ ಅವಾಂತರ ಸೃಷ್ಟಿಯಾಗಿದೆ.  ನಗರದ ಹಲವು ಭಾಗಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಿದ್ದು, ರಾಜಾಜಿನಗರ, ಯಶವಂತಪುರ, ಮಹಾಲಕ್ಷ್ಮಿ ಲೇಔಟ್, ಲಗ್ಗೆರೆ, ವಿಜಯನಗರ, ಮಲ್ಲೇಶ್ವರಂ ಸೇರಿದಂತೆ ಹಲವು  ಕಡೆ ಮಳೆಯಾಗಿದೆ. ಧಾರಾಕಾರ ಮಳೆಗೆ ಮರಗಳು ಧರೆಗುರುಳಿದ್ದು, ಹಲವು ಹಾನಿ ಸಂಭವಿಸಿದೆ ಟ್ರಾಫಿಕ್ ಜಾಮ್ ಆಗಿದ್ದು ಸಂಚಾರಕ್ಕೆ ಕಷ್ಟವಾಗಿದೆ. ನಗರದಲ್ಲಿ ಕಾರು, ಬಸ್ ಮೇಲೆ ಮರ ಬಿದ್ದಿದ್ದು ಯಾವುದೇ ಜೀವ ಹಾನಿಯಾಗಿಲ್ಲ.
 

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more