Bengaluru Rain:  ಅಕಾಲಿಕ ಆಲಿಕಲ್ಲು ಮಳೆಗೆ ತತ್ತರಿಸಿದ ಜನ, ಧರೆಗುರುಳಿದ ಮರಗಳು

Bengaluru Rain: ಅಕಾಲಿಕ ಆಲಿಕಲ್ಲು ಮಳೆಗೆ ತತ್ತರಿಸಿದ ಜನ, ಧರೆಗುರುಳಿದ ಮರಗಳು

Published : May 21, 2023, 05:04 PM ISTUpdated : May 21, 2023, 05:28 PM IST

ಬೆಂಗಳೂರಿನಾದ್ಯಂತ ಭಾನುವಾರ ಗುಡುಗು ಸಹಿತ  ಭಾರೀ  ಆಲಿಕಲ್ಲು ಮಳೆಯಾಗಿದ್ದು, ಸುರಿದ ವಿಪರೀತ ಮಳೆಗೆ ಅವಾಂತರ ಸೃಷ್ಟಿಯಾಗಿದೆ. 

ಬೆಂಗಳೂರು (ಮೇ.21):  ಬೆಂಗಳೂರಿನಾದ್ಯಂತ ಭಾನುವಾರ ಗುಡುಗು ಸಹಿತ  ಭಾರೀ  ಆಲಿಕಲ್ಲು ಮಳೆಯಾಗಿದ್ದು, ಸುರಿದ ವಿಪರೀತ ಮಳೆಗೆ ಅವಾಂತರ ಸೃಷ್ಟಿಯಾಗಿದೆ.  ನಗರದ ಹಲವು ಭಾಗಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಿದ್ದು, ರಾಜಾಜಿನಗರ, ಯಶವಂತಪುರ, ಮಹಾಲಕ್ಷ್ಮಿ ಲೇಔಟ್, ಲಗ್ಗೆರೆ, ವಿಜಯನಗರ, ಮಲ್ಲೇಶ್ವರಂ ಸೇರಿದಂತೆ ಹಲವು  ಕಡೆ ಮಳೆಯಾಗಿದೆ. ಧಾರಾಕಾರ ಮಳೆಗೆ ಮರಗಳು ಧರೆಗುರುಳಿದ್ದು, ಹಲವು ಹಾನಿ ಸಂಭವಿಸಿದೆ ಟ್ರಾಫಿಕ್ ಜಾಮ್ ಆಗಿದ್ದು ಸಂಚಾರಕ್ಕೆ ಕಷ್ಟವಾಗಿದೆ. ನಗರದಲ್ಲಿ ಕಾರು, ಬಸ್ ಮೇಲೆ ಮರ ಬಿದ್ದಿದ್ದು ಯಾವುದೇ ಜೀವ ಹಾನಿಯಾಗಿಲ್ಲ.
 

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more