Bengaluru Rain:  ಅಕಾಲಿಕ ಆಲಿಕಲ್ಲು ಮಳೆಗೆ ತತ್ತರಿಸಿದ ಜನ, ಧರೆಗುರುಳಿದ ಮರಗಳು

Bengaluru Rain: ಅಕಾಲಿಕ ಆಲಿಕಲ್ಲು ಮಳೆಗೆ ತತ್ತರಿಸಿದ ಜನ, ಧರೆಗುರುಳಿದ ಮರಗಳು

Published : May 21, 2023, 05:04 PM ISTUpdated : May 21, 2023, 05:28 PM IST

ಬೆಂಗಳೂರಿನಾದ್ಯಂತ ಭಾನುವಾರ ಗುಡುಗು ಸಹಿತ  ಭಾರೀ  ಆಲಿಕಲ್ಲು ಮಳೆಯಾಗಿದ್ದು, ಸುರಿದ ವಿಪರೀತ ಮಳೆಗೆ ಅವಾಂತರ ಸೃಷ್ಟಿಯಾಗಿದೆ. 

ಬೆಂಗಳೂರು (ಮೇ.21):  ಬೆಂಗಳೂರಿನಾದ್ಯಂತ ಭಾನುವಾರ ಗುಡುಗು ಸಹಿತ  ಭಾರೀ  ಆಲಿಕಲ್ಲು ಮಳೆಯಾಗಿದ್ದು, ಸುರಿದ ವಿಪರೀತ ಮಳೆಗೆ ಅವಾಂತರ ಸೃಷ್ಟಿಯಾಗಿದೆ.  ನಗರದ ಹಲವು ಭಾಗಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಿದ್ದು, ರಾಜಾಜಿನಗರ, ಯಶವಂತಪುರ, ಮಹಾಲಕ್ಷ್ಮಿ ಲೇಔಟ್, ಲಗ್ಗೆರೆ, ವಿಜಯನಗರ, ಮಲ್ಲೇಶ್ವರಂ ಸೇರಿದಂತೆ ಹಲವು  ಕಡೆ ಮಳೆಯಾಗಿದೆ. ಧಾರಾಕಾರ ಮಳೆಗೆ ಮರಗಳು ಧರೆಗುರುಳಿದ್ದು, ಹಲವು ಹಾನಿ ಸಂಭವಿಸಿದೆ ಟ್ರಾಫಿಕ್ ಜಾಮ್ ಆಗಿದ್ದು ಸಂಚಾರಕ್ಕೆ ಕಷ್ಟವಾಗಿದೆ. ನಗರದಲ್ಲಿ ಕಾರು, ಬಸ್ ಮೇಲೆ ಮರ ಬಿದ್ದಿದ್ದು ಯಾವುದೇ ಜೀವ ಹಾನಿಯಾಗಿಲ್ಲ.
 

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
Read more