Bengaluru Rain:  ಅಕಾಲಿಕ ಆಲಿಕಲ್ಲು ಮಳೆಗೆ ತತ್ತರಿಸಿದ ಜನ, ಧರೆಗುರುಳಿದ ಮರಗಳು

Bengaluru Rain: ಅಕಾಲಿಕ ಆಲಿಕಲ್ಲು ಮಳೆಗೆ ತತ್ತರಿಸಿದ ಜನ, ಧರೆಗುರುಳಿದ ಮರಗಳು

Published : May 21, 2023, 05:04 PM ISTUpdated : May 21, 2023, 05:28 PM IST

ಬೆಂಗಳೂರಿನಾದ್ಯಂತ ಭಾನುವಾರ ಗುಡುಗು ಸಹಿತ  ಭಾರೀ  ಆಲಿಕಲ್ಲು ಮಳೆಯಾಗಿದ್ದು, ಸುರಿದ ವಿಪರೀತ ಮಳೆಗೆ ಅವಾಂತರ ಸೃಷ್ಟಿಯಾಗಿದೆ. 

ಬೆಂಗಳೂರು (ಮೇ.21):  ಬೆಂಗಳೂರಿನಾದ್ಯಂತ ಭಾನುವಾರ ಗುಡುಗು ಸಹಿತ  ಭಾರೀ  ಆಲಿಕಲ್ಲು ಮಳೆಯಾಗಿದ್ದು, ಸುರಿದ ವಿಪರೀತ ಮಳೆಗೆ ಅವಾಂತರ ಸೃಷ್ಟಿಯಾಗಿದೆ.  ನಗರದ ಹಲವು ಭಾಗಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಿದ್ದು, ರಾಜಾಜಿನಗರ, ಯಶವಂತಪುರ, ಮಹಾಲಕ್ಷ್ಮಿ ಲೇಔಟ್, ಲಗ್ಗೆರೆ, ವಿಜಯನಗರ, ಮಲ್ಲೇಶ್ವರಂ ಸೇರಿದಂತೆ ಹಲವು  ಕಡೆ ಮಳೆಯಾಗಿದೆ. ಧಾರಾಕಾರ ಮಳೆಗೆ ಮರಗಳು ಧರೆಗುರುಳಿದ್ದು, ಹಲವು ಹಾನಿ ಸಂಭವಿಸಿದೆ ಟ್ರಾಫಿಕ್ ಜಾಮ್ ಆಗಿದ್ದು ಸಂಚಾರಕ್ಕೆ ಕಷ್ಟವಾಗಿದೆ. ನಗರದಲ್ಲಿ ಕಾರು, ಬಸ್ ಮೇಲೆ ಮರ ಬಿದ್ದಿದ್ದು ಯಾವುದೇ ಜೀವ ಹಾನಿಯಾಗಿಲ್ಲ.
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more