ವಿದ್ಯಾರ್ಥಿ ಭವನ್‌ ದೋಸೆ ಪ್ರಿಯರಿಗೆ ಗುಡ್‌ ನ್ಯೂಸ್‌..!

ವಿದ್ಯಾರ್ಥಿ ಭವನ್‌ ದೋಸೆ ಪ್ರಿಯರಿಗೆ ಗುಡ್‌ ನ್ಯೂಸ್‌..!

Suvarna News   | Asianet News
Published : Apr 30, 2020, 02:01 PM ISTUpdated : Apr 30, 2020, 04:12 PM IST

ಬೆಂಗಳೂರಿನಲ್ಲಿ ಹೋಟೆಲ್‌ಗಳ ಕಾರ್ಯಾರಂಭ|ವಿದ್ಯಾರ್ಥಿ ಭವನದ ಮುಂದೆ ಸರದಿ ಸಾಲಿನಲ್ಲಿ ನಿಂತ ದೋಸೆ ಪ್ರಿಯರು|ಮಾಸ್ಕ್‌ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡ ಗ್ರಾಹಕರಿಗೆ ಮಾತ್ರ ದೋಸೆ ವಿತರಣೆ|

ಬೆಂಗಳೂರು(ಏ.30): ಸ್ವಲ್ಪ ಮಟ್ಟಿಗೆ ಲಾಕ್‌ಡೌನ್‌ ಸಡಿಲಗೊಳಿಸಿದ್ದರಿಂದ ನಗರದಲ್ಲಿ ಹೋಟೆಲ್‌ಗಳು ಕಾರ್ಯಾರಂಭ ಮಾಡಿವೆ. ಹೀಗಾಗಿ ದೋಸೆ ತಿನ್ನಲು ಜನರು ನಗರದ ವಿದ್ಯಾರ್ಥಿ ಭವನದ ಮುಂದೆ ಸರದಿ ಸಾಲಿನಲ್ಲಿ ನಿಂತಿದ್ದಾರೆ. ಕೇವಲ ಪಾರ್ಸೆಲ್‌ಗೆ ಮಾತ್ರ ಅವಕಾಶ ಮಾಡಿಕೊಡಲಾಗಿದೆ.

ಕೊರೋನಾ ಕಾಟ: ತುಮಕೂರಲ್ಲಿ ಆತಂಕ ಮೂಡಿಸಿದ ವೃದ್ಧನ ಸಾವು

ಮಾಸ್ಕ್‌ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡ ಗ್ರಾಹಕರಿಗೆ ಮಾತ್ರ ಬಿಸಿ ಬಿಸಿ ದೋಸೆಯನ್ನ ನೀಡಲಾಗುತ್ತಿದೆ. ಬೆಳಿಗ್ಗೆಯಿಂದಲೇ ದೋಡೆ ಸವಿಯಲು ಜನರು ತಂಡೋಪ ತಂಡವಾಗಿ ಆಗಮಿಸುತ್ತಿದ್ದಾರೆ. 
 

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ