ವಿದ್ಯಾರ್ಥಿ ಭವನ್‌ ದೋಸೆ ಪ್ರಿಯರಿಗೆ ಗುಡ್‌ ನ್ಯೂಸ್‌..!

ವಿದ್ಯಾರ್ಥಿ ಭವನ್‌ ದೋಸೆ ಪ್ರಿಯರಿಗೆ ಗುಡ್‌ ನ್ಯೂಸ್‌..!

Suvarna News   | Asianet News
Published : Apr 30, 2020, 02:01 PM ISTUpdated : Apr 30, 2020, 04:12 PM IST

ಬೆಂಗಳೂರಿನಲ್ಲಿ ಹೋಟೆಲ್‌ಗಳ ಕಾರ್ಯಾರಂಭ|ವಿದ್ಯಾರ್ಥಿ ಭವನದ ಮುಂದೆ ಸರದಿ ಸಾಲಿನಲ್ಲಿ ನಿಂತ ದೋಸೆ ಪ್ರಿಯರು|ಮಾಸ್ಕ್‌ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡ ಗ್ರಾಹಕರಿಗೆ ಮಾತ್ರ ದೋಸೆ ವಿತರಣೆ|

ಬೆಂಗಳೂರು(ಏ.30): ಸ್ವಲ್ಪ ಮಟ್ಟಿಗೆ ಲಾಕ್‌ಡೌನ್‌ ಸಡಿಲಗೊಳಿಸಿದ್ದರಿಂದ ನಗರದಲ್ಲಿ ಹೋಟೆಲ್‌ಗಳು ಕಾರ್ಯಾರಂಭ ಮಾಡಿವೆ. ಹೀಗಾಗಿ ದೋಸೆ ತಿನ್ನಲು ಜನರು ನಗರದ ವಿದ್ಯಾರ್ಥಿ ಭವನದ ಮುಂದೆ ಸರದಿ ಸಾಲಿನಲ್ಲಿ ನಿಂತಿದ್ದಾರೆ. ಕೇವಲ ಪಾರ್ಸೆಲ್‌ಗೆ ಮಾತ್ರ ಅವಕಾಶ ಮಾಡಿಕೊಡಲಾಗಿದೆ.

ಕೊರೋನಾ ಕಾಟ: ತುಮಕೂರಲ್ಲಿ ಆತಂಕ ಮೂಡಿಸಿದ ವೃದ್ಧನ ಸಾವು

ಮಾಸ್ಕ್‌ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡ ಗ್ರಾಹಕರಿಗೆ ಮಾತ್ರ ಬಿಸಿ ಬಿಸಿ ದೋಸೆಯನ್ನ ನೀಡಲಾಗುತ್ತಿದೆ. ಬೆಳಿಗ್ಗೆಯಿಂದಲೇ ದೋಡೆ ಸವಿಯಲು ಜನರು ತಂಡೋಪ ತಂಡವಾಗಿ ಆಗಮಿಸುತ್ತಿದ್ದಾರೆ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?