ವಿದ್ಯಾರ್ಥಿ ಭವನ್‌ ದೋಸೆ ಪ್ರಿಯರಿಗೆ ಗುಡ್‌ ನ್ಯೂಸ್‌..!

ವಿದ್ಯಾರ್ಥಿ ಭವನ್‌ ದೋಸೆ ಪ್ರಿಯರಿಗೆ ಗುಡ್‌ ನ್ಯೂಸ್‌..!

Suvarna News   | Asianet News
Published : Apr 30, 2020, 02:01 PM ISTUpdated : Apr 30, 2020, 04:12 PM IST

ಬೆಂಗಳೂರಿನಲ್ಲಿ ಹೋಟೆಲ್‌ಗಳ ಕಾರ್ಯಾರಂಭ|ವಿದ್ಯಾರ್ಥಿ ಭವನದ ಮುಂದೆ ಸರದಿ ಸಾಲಿನಲ್ಲಿ ನಿಂತ ದೋಸೆ ಪ್ರಿಯರು|ಮಾಸ್ಕ್‌ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡ ಗ್ರಾಹಕರಿಗೆ ಮಾತ್ರ ದೋಸೆ ವಿತರಣೆ|

ಬೆಂಗಳೂರು(ಏ.30): ಸ್ವಲ್ಪ ಮಟ್ಟಿಗೆ ಲಾಕ್‌ಡೌನ್‌ ಸಡಿಲಗೊಳಿಸಿದ್ದರಿಂದ ನಗರದಲ್ಲಿ ಹೋಟೆಲ್‌ಗಳು ಕಾರ್ಯಾರಂಭ ಮಾಡಿವೆ. ಹೀಗಾಗಿ ದೋಸೆ ತಿನ್ನಲು ಜನರು ನಗರದ ವಿದ್ಯಾರ್ಥಿ ಭವನದ ಮುಂದೆ ಸರದಿ ಸಾಲಿನಲ್ಲಿ ನಿಂತಿದ್ದಾರೆ. ಕೇವಲ ಪಾರ್ಸೆಲ್‌ಗೆ ಮಾತ್ರ ಅವಕಾಶ ಮಾಡಿಕೊಡಲಾಗಿದೆ.

ಕೊರೋನಾ ಕಾಟ: ತುಮಕೂರಲ್ಲಿ ಆತಂಕ ಮೂಡಿಸಿದ ವೃದ್ಧನ ಸಾವು

ಮಾಸ್ಕ್‌ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡ ಗ್ರಾಹಕರಿಗೆ ಮಾತ್ರ ಬಿಸಿ ಬಿಸಿ ದೋಸೆಯನ್ನ ನೀಡಲಾಗುತ್ತಿದೆ. ಬೆಳಿಗ್ಗೆಯಿಂದಲೇ ದೋಡೆ ಸವಿಯಲು ಜನರು ತಂಡೋಪ ತಂಡವಾಗಿ ಆಗಮಿಸುತ್ತಿದ್ದಾರೆ. 
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!