ಬೆಂಗಳೂರು ಕೆರೆ ಶುದ್ಧೀಕರಣ: ಅಧಿಕಾರಿಗಳ ಬೆಂಡೆತ್ತಿದ NGT

ಬೆಂಗಳೂರು ಕೆರೆ ಶುದ್ಧೀಕರಣ: ಅಧಿಕಾರಿಗಳ ಬೆಂಡೆತ್ತಿದ NGT

Suvarna News   | Asianet News
Published : Dec 11, 2019, 04:57 PM ISTUpdated : Dec 11, 2019, 05:00 PM IST

ಕೆರೆ ಶುದ್ಧೀಕರಣ ವಿಚಾರಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ (NGT),  ಬಿಬಿಎಂಪಿ ಮತ್ತು ಜಲಮಂಡಳಿ ಅಧಿಕಾರಿಗಳ ವಿರುದ್ಧ ಗರಂ ಆಗಿದೆ. ಆಯುಕ್ತರನ್ನು ತರಾಟೆಗೆ ತೆಗೆದುಕೊಂಡ ನ್ಯಾಯಾಧೀಶ, ಮಾತಿನಲ್ಲೇ ಅಧಿಕಾರಿಗಳ ಬೆಂಡೆತ್ತಿದ ಘಟನೆ ನಡೆದಿದೆ.

ಬೆಂಗಳೂರು (ಡಿ.11): ಬೆಂಗಳೂರಿನ ಬೆಳ್ಳಂದೂರು ಮತ್ತು ವರ್ತೂರು ಕೆರೆ ಶುದ್ಧೀಕರಣ ಪ್ರಕ್ರಿಯೆ ವಿಳಂಬವಾಗುತ್ತಿರುವುದಕ್ಕೆ  ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ (NGT) ಕೆಂಡಾಮಂಡಲವಾಗಿದೆ.

 ಬಿಬಿಎಂಪಿ ಆಯುಕ್ತರು ಮತ್ತು ಜಲಮಂಡಳಿ ಅಧ್ಯಕ್ಷರನ್ನು ಬುಧವಾರ ತರಾಟೆಗೆ ತೆಗೆದುಕೊಂಡ ನ್ಯಾಯಾಧೀಶರು, ಮಾತಿನಲ್ಲೇ ಬೆಂಡೆತ್ತಿದ ಘಟನೆ ನಡೆದಿದೆ. ಕೆಲಸ ಪೂರ್ಣಗೊಳಿಸಲು NGT ಈಗ ಮಾರ್ಚ್ 31ರ ಗಡುವನ್ನು ವಿಧಿಸಿದ್ದು, ತಪ್ಪಿದ್ದಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದೆ. 

ಅಧಿಕಾರಿಗಳ ನಿರ್ಲಕ್ಷ್ಯದಿಂದ ಬೆಳ್ಳಂದೂರು ಮತ್ತು ವರ್ತೂರು ಕೆರೆಗಳು ಸ್ಥಳೀಯರಿಗೆ ಶಾಪವಾಗಿ ಪರಿಣಮಿಸಿದ್ದು, ಬೆಂಕಿ, ನೊರೆ, ವಾಸನೆ ಮುಂತಾದ ಬೇಡವಾದ ಕಾರಣಗಳಿಗೆ ಆಗಾಗ ಸುದ್ದಿಯಾಗುತ್ತಿರುತ್ತದೆ.

ಕಳೆದ ನವೆಂಬರ್‌ನಲ್ಲಿ ನಗರದ ಹುಳಿಮಾವು ಕೆರೆ ಕೋಡಿ ಒಡೆದು ಮನೆಗಳಿಗೆ ಭಾರೀ ಪ್ರಮಾಣದಲ್ಲಿ ನೀರು ನುಗ್ಗಿ, ಅಪಾರ ನಷ್ಟವಾಗಿರುವುದನ್ನು ಸ್ಮರಿಸಬಹುದು.

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!