ಬೆಂಗಳೂರು ಕೆರೆ ಶುದ್ಧೀಕರಣ: ಅಧಿಕಾರಿಗಳ ಬೆಂಡೆತ್ತಿದ NGT

ಬೆಂಗಳೂರು ಕೆರೆ ಶುದ್ಧೀಕರಣ: ಅಧಿಕಾರಿಗಳ ಬೆಂಡೆತ್ತಿದ NGT

Suvarna News   | Asianet News
Published : Dec 11, 2019, 04:57 PM ISTUpdated : Dec 11, 2019, 05:00 PM IST

ಕೆರೆ ಶುದ್ಧೀಕರಣ ವಿಚಾರಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ (NGT),  ಬಿಬಿಎಂಪಿ ಮತ್ತು ಜಲಮಂಡಳಿ ಅಧಿಕಾರಿಗಳ ವಿರುದ್ಧ ಗರಂ ಆಗಿದೆ. ಆಯುಕ್ತರನ್ನು ತರಾಟೆಗೆ ತೆಗೆದುಕೊಂಡ ನ್ಯಾಯಾಧೀಶ, ಮಾತಿನಲ್ಲೇ ಅಧಿಕಾರಿಗಳ ಬೆಂಡೆತ್ತಿದ ಘಟನೆ ನಡೆದಿದೆ.

ಬೆಂಗಳೂರು (ಡಿ.11): ಬೆಂಗಳೂರಿನ ಬೆಳ್ಳಂದೂರು ಮತ್ತು ವರ್ತೂರು ಕೆರೆ ಶುದ್ಧೀಕರಣ ಪ್ರಕ್ರಿಯೆ ವಿಳಂಬವಾಗುತ್ತಿರುವುದಕ್ಕೆ  ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ (NGT) ಕೆಂಡಾಮಂಡಲವಾಗಿದೆ.

 ಬಿಬಿಎಂಪಿ ಆಯುಕ್ತರು ಮತ್ತು ಜಲಮಂಡಳಿ ಅಧ್ಯಕ್ಷರನ್ನು ಬುಧವಾರ ತರಾಟೆಗೆ ತೆಗೆದುಕೊಂಡ ನ್ಯಾಯಾಧೀಶರು, ಮಾತಿನಲ್ಲೇ ಬೆಂಡೆತ್ತಿದ ಘಟನೆ ನಡೆದಿದೆ. ಕೆಲಸ ಪೂರ್ಣಗೊಳಿಸಲು NGT ಈಗ ಮಾರ್ಚ್ 31ರ ಗಡುವನ್ನು ವಿಧಿಸಿದ್ದು, ತಪ್ಪಿದ್ದಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದೆ. 

ಅಧಿಕಾರಿಗಳ ನಿರ್ಲಕ್ಷ್ಯದಿಂದ ಬೆಳ್ಳಂದೂರು ಮತ್ತು ವರ್ತೂರು ಕೆರೆಗಳು ಸ್ಥಳೀಯರಿಗೆ ಶಾಪವಾಗಿ ಪರಿಣಮಿಸಿದ್ದು, ಬೆಂಕಿ, ನೊರೆ, ವಾಸನೆ ಮುಂತಾದ ಬೇಡವಾದ ಕಾರಣಗಳಿಗೆ ಆಗಾಗ ಸುದ್ದಿಯಾಗುತ್ತಿರುತ್ತದೆ.

ಕಳೆದ ನವೆಂಬರ್‌ನಲ್ಲಿ ನಗರದ ಹುಳಿಮಾವು ಕೆರೆ ಕೋಡಿ ಒಡೆದು ಮನೆಗಳಿಗೆ ಭಾರೀ ಪ್ರಮಾಣದಲ್ಲಿ ನೀರು ನುಗ್ಗಿ, ಅಪಾರ ನಷ್ಟವಾಗಿರುವುದನ್ನು ಸ್ಮರಿಸಬಹುದು.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?