ಬೆಂಗ್ಳೂರಲ್ಲಿ ನಿಲ್ಲದ ಖಾಸಗಿ ಆಸ್ಪತ್ರೆಗಳ ಮೊಂಡುತನ: ಬೆಡ್ ಸಿಗದೇ ವೃದ್ಧ ಸಾವು

ಬೆಂಗ್ಳೂರಲ್ಲಿ ನಿಲ್ಲದ ಖಾಸಗಿ ಆಸ್ಪತ್ರೆಗಳ ಮೊಂಡುತನ: ಬೆಡ್ ಸಿಗದೇ ವೃದ್ಧ ಸಾವು

Published : Aug 02, 2020, 08:17 PM IST

ಖಾಸಗಿ ಆಸ್ಪತ್ರೆಗಳ ಅಮಾನವೀಯತೆಯಿಂದ ನಾಲ್ಕೈದು ಆಸ್ಪತ್ರೆಗಳನ್ನ ಸುತ್ತಾಡಿದ್ರೂ ಬೆಡ್ ಸಿಗದೇ ಕೊನೆಗೆ ವೃದ್ಧ ಸಾವನ್ನಪ್ಪಿದ್ದು, ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

ಬೆಂಗಳೂರು, (ಆ.2): ಸರ್ಕಾರ ಮತ್ತು ಬಿಬಿಎಂಪಿ ಎಷ್ಟು ಎಚ್ಚರಿಕೆಗಳನ್ನು ನೀಡಿದರೂ ಸಹ ಬೆಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಗಳ ಮೊಂಡುತನ  ಮುಂದುವರಿದಿದೆ.

ಭಾನುವಾರದ ಕೊರೋನಾ ಅಂಕಿ-ಅಂಶ: ನಿಮ್ಮ ಜಿಲ್ಲೆಯ ಸೋಂಕಿತರ ಸಂಖ್ಯೆ ನೋಡಿ... 

ಖಾಸಗಿ ಆಸ್ಪತ್ರೆಗಳ ಅಮಾನವೀಯತೆಯಿಂದ ನಾಲ್ಕೈದು ಆಸ್ಪತ್ರೆಗಳನ್ನ ಸುತ್ತಾಡಿದ್ರೂ ಬೆಡ್ ಸಿಗದೇ ಕೊನೆಗೆ ವೃದ್ಧ ಸಾವನ್ನಪ್ಪಿದ್ದು, ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?