ಮೆಟ್ರೋ ಪಿಲ್ಲರ್ ದುರಂತ ಪ್ರಕರಣ: ಐಐಟಿ ತಂಡದ ವರದಿಯಲ್ಲಿದೆ ಶಾಕಿಂಗ್ ಡಿಟೇಲ್ಸ್

ಮೆಟ್ರೋ ಪಿಲ್ಲರ್ ದುರಂತ ಪ್ರಕರಣ: ಐಐಟಿ ತಂಡದ ವರದಿಯಲ್ಲಿದೆ ಶಾಕಿಂಗ್ ಡಿಟೇಲ್ಸ್

Published : Jan 18, 2023, 10:57 AM IST

ಬೆಂಗಳೂರಿನಲ್ಲಿ ಮೆಟ್ರೋ ಪಿಲ್ಲರ್‌ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಐಐಟಿ ತಂಡವು, ಪೊಲೀಸ್ ಆಯುಕ್ತರಿಗೆ ವರದಿ ಸಲ್ಲಿಸಿದೆ.
 

ಬೆಂಗಳೂರಿನಲ್ಲಿ ಮೆಟ್ರೋ ಪಿಲ್ಲರ್‌ ಬಿದ್ದು ತಾಯಿ ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಂಗಳೂರು ಪೊಲೀಸ್ ಕಮಿಷನರ್‌ಗೆ ಐಐಟಿ ತಂಡ ರಿಪೋರ್ಟ್ ಕೊಟ್ಟಿದೆ. ಹೈದ್ರಾಬಾದ್‌ ಐಐಟಿ ತಜ್ಞರಿಂದ ರಿಪೋರ್ಟ್ ಸಲ್ಲಿಕೆಯಾಗಿದ್ದು, ಕೆಲ ದಿನಗಳ ಹಿಂದೆ ಐಐಟಿ ತಂಡ ಸ್ಥಳಕ್ಕೆ ಭೇಟಿ ನೀಡಿತ್ತು. ಪಿಲ್ಲರ್‌ ಬಿದ್ದಿದ್ದಕ್ಕೆ ಸಪೋರ್ಟ್‌ ಸಿಸ್ಟಮ್‌ ವೈಫಲ್ಯವೇ ಕಾರಣ. ಮೆಟ್ರೋ ಪಿಲ್ಲರ್ ಕಟ್ಟುವಾಗ ಅದಕ್ಕೆ  ಸಪೋರ್ಟ್‌ ನೀಡಬೇಕು. ಸಪೋರ್ಟ್‌ ನೀಡದ ಕಾರಣ ಮೆಟ್ರೋ ಪಿಲ್ಲರ್ ವಾಲಿ ಬಿದ್ದಿದೆ. ಬೇರೆ ರಾಡ್‌ ಇತರ ವಸ್ತುಗಳನ್ನು ಬಳಸಿ ಸಪೋರ್ಟ್‌ ಹಾಕಬೇಕು ಎಂದು ವರದಿ ಸಲ್ಲಿಸಲಾಗಿದೆ.

07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
Read more