ಮೆಟ್ರೋ ಪಿಲ್ಲರ್ ದುರಂತ ಪ್ರಕರಣ: ಐಐಟಿ ತಂಡದ ವರದಿಯಲ್ಲಿದೆ ಶಾಕಿಂಗ್ ಡಿಟೇಲ್ಸ್

ಮೆಟ್ರೋ ಪಿಲ್ಲರ್ ದುರಂತ ಪ್ರಕರಣ: ಐಐಟಿ ತಂಡದ ವರದಿಯಲ್ಲಿದೆ ಶಾಕಿಂಗ್ ಡಿಟೇಲ್ಸ್

Published : Jan 18, 2023, 10:57 AM IST

ಬೆಂಗಳೂರಿನಲ್ಲಿ ಮೆಟ್ರೋ ಪಿಲ್ಲರ್‌ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಐಐಟಿ ತಂಡವು, ಪೊಲೀಸ್ ಆಯುಕ್ತರಿಗೆ ವರದಿ ಸಲ್ಲಿಸಿದೆ.
 

ಬೆಂಗಳೂರಿನಲ್ಲಿ ಮೆಟ್ರೋ ಪಿಲ್ಲರ್‌ ಬಿದ್ದು ತಾಯಿ ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಂಗಳೂರು ಪೊಲೀಸ್ ಕಮಿಷನರ್‌ಗೆ ಐಐಟಿ ತಂಡ ರಿಪೋರ್ಟ್ ಕೊಟ್ಟಿದೆ. ಹೈದ್ರಾಬಾದ್‌ ಐಐಟಿ ತಜ್ಞರಿಂದ ರಿಪೋರ್ಟ್ ಸಲ್ಲಿಕೆಯಾಗಿದ್ದು, ಕೆಲ ದಿನಗಳ ಹಿಂದೆ ಐಐಟಿ ತಂಡ ಸ್ಥಳಕ್ಕೆ ಭೇಟಿ ನೀಡಿತ್ತು. ಪಿಲ್ಲರ್‌ ಬಿದ್ದಿದ್ದಕ್ಕೆ ಸಪೋರ್ಟ್‌ ಸಿಸ್ಟಮ್‌ ವೈಫಲ್ಯವೇ ಕಾರಣ. ಮೆಟ್ರೋ ಪಿಲ್ಲರ್ ಕಟ್ಟುವಾಗ ಅದಕ್ಕೆ  ಸಪೋರ್ಟ್‌ ನೀಡಬೇಕು. ಸಪೋರ್ಟ್‌ ನೀಡದ ಕಾರಣ ಮೆಟ್ರೋ ಪಿಲ್ಲರ್ ವಾಲಿ ಬಿದ್ದಿದೆ. ಬೇರೆ ರಾಡ್‌ ಇತರ ವಸ್ತುಗಳನ್ನು ಬಳಸಿ ಸಪೋರ್ಟ್‌ ಹಾಕಬೇಕು ಎಂದು ವರದಿ ಸಲ್ಲಿಸಲಾಗಿದೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more