ಮೆಟ್ರೋ ಪಿಲ್ಲರ್ ದುರಂತ ಪ್ರಕರಣ: ಐಐಟಿ ತಂಡದ ವರದಿಯಲ್ಲಿದೆ ಶಾಕಿಂಗ್ ಡಿಟೇಲ್ಸ್

ಮೆಟ್ರೋ ಪಿಲ್ಲರ್ ದುರಂತ ಪ್ರಕರಣ: ಐಐಟಿ ತಂಡದ ವರದಿಯಲ್ಲಿದೆ ಶಾಕಿಂಗ್ ಡಿಟೇಲ್ಸ್

Published : Jan 18, 2023, 10:57 AM IST

ಬೆಂಗಳೂರಿನಲ್ಲಿ ಮೆಟ್ರೋ ಪಿಲ್ಲರ್‌ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಐಐಟಿ ತಂಡವು, ಪೊಲೀಸ್ ಆಯುಕ್ತರಿಗೆ ವರದಿ ಸಲ್ಲಿಸಿದೆ.
 

ಬೆಂಗಳೂರಿನಲ್ಲಿ ಮೆಟ್ರೋ ಪಿಲ್ಲರ್‌ ಬಿದ್ದು ತಾಯಿ ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಂಗಳೂರು ಪೊಲೀಸ್ ಕಮಿಷನರ್‌ಗೆ ಐಐಟಿ ತಂಡ ರಿಪೋರ್ಟ್ ಕೊಟ್ಟಿದೆ. ಹೈದ್ರಾಬಾದ್‌ ಐಐಟಿ ತಜ್ಞರಿಂದ ರಿಪೋರ್ಟ್ ಸಲ್ಲಿಕೆಯಾಗಿದ್ದು, ಕೆಲ ದಿನಗಳ ಹಿಂದೆ ಐಐಟಿ ತಂಡ ಸ್ಥಳಕ್ಕೆ ಭೇಟಿ ನೀಡಿತ್ತು. ಪಿಲ್ಲರ್‌ ಬಿದ್ದಿದ್ದಕ್ಕೆ ಸಪೋರ್ಟ್‌ ಸಿಸ್ಟಮ್‌ ವೈಫಲ್ಯವೇ ಕಾರಣ. ಮೆಟ್ರೋ ಪಿಲ್ಲರ್ ಕಟ್ಟುವಾಗ ಅದಕ್ಕೆ  ಸಪೋರ್ಟ್‌ ನೀಡಬೇಕು. ಸಪೋರ್ಟ್‌ ನೀಡದ ಕಾರಣ ಮೆಟ್ರೋ ಪಿಲ್ಲರ್ ವಾಲಿ ಬಿದ್ದಿದೆ. ಬೇರೆ ರಾಡ್‌ ಇತರ ವಸ್ತುಗಳನ್ನು ಬಳಸಿ ಸಪೋರ್ಟ್‌ ಹಾಕಬೇಕು ಎಂದು ವರದಿ ಸಲ್ಲಿಸಲಾಗಿದೆ.

ಮಂಡ್ಯದಲ್ಲಿ ಜೆಡಿಎಸ್‌ಗೆ ಬಂಡಾಯದ ಬಿಸಿ: ವಲಸಿಗರಿಗೆ ಟಿಕೆಟ್‌ ಕೊಟ್ಟಿದ್ದಕ್ಕೆ ಭಿನ್ನಮತ

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more