Bengaluru: ಮೆಟ್ರೋ ಪಿಲ್ಲರ್‌ ಕುಸಿತ ಪ್ರಕರಣ: 25 ದಿನಗಳಲ್ಲೇ ತನಿಖೆ ಠುಸ್!

Bengaluru: ಮೆಟ್ರೋ ಪಿಲ್ಲರ್‌ ಕುಸಿತ ಪ್ರಕರಣ: 25 ದಿನಗಳಲ್ಲೇ ತನಿಖೆ ಠುಸ್!

Published : Feb 03, 2023, 02:37 PM IST

ನಮ್ಮ ಮೆಟ್ರೋ ಪಿಲ್ಲರ್‌ ಕುಸಿದು ಇಬ್ಬರು ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ 25 ದಿನಗಳಾದರೂ ಯಾವುದೇ ತಾರ್ಕಿಕ ಅಂತ್ಯ ಸಿಕ್ಕಿಲ್ಲ. ಕೇವಲ ಕೆಲವು ಮೆಟ್ರೋ ಅಧಿಕಾರಿಗಳನ್ನು ವಿಚಾರಿಸಿ ಖಾಕಿ ಪಡೆ ಸುಮ್ಮನಾಗಿದೆ. 

ಬೆಂಗಳೂರು (ಫೆ.03): ನಮ್ಮ ಮೆಟ್ರೋ ಪಿಲ್ಲರ್‌ ಕುಸಿದು ಇಬ್ಬರು ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ 25 ದಿನಗಳಾದರೂ ಯಾವುದೇ ತಾರ್ಕಿಕ ಅಂತ್ಯ ಸಿಕ್ಕಿಲ್ಲ. ಕೇವಲ ಕೆಲವು ಮೆಟ್ರೋ ಅಧಿಕಾರಿಗಳನ್ನು ವಿಚಾರಿಸಿ ಖಾಕಿ ಪಡೆ ಸುಮ್ಮನಾಗಿದೆ. ಗುತ್ತಿಗೆ ಪಡೆದಂತಹ ನಾಗಾರ್ಜುನ ಕಂಪನಿ ಅಧಿಕಾರಿಗಳ ವಿಚಾರಣೆ ಸಹ ಬಾಕಿ ಇದೆ. ಇ-ಮೇಲ್ ಮೂಲಕ ಎನ್‌ಸಿಸಿ ಅಧಿಕಾರಿಗಳಿಗೆ ಎರಡನೇ ನೋಟಿಸನ್ನು ನೀಡಲಾಗಿದೆ. ಇತ್ತ ಮೆಟ್ರೋ ಅಧಿಕಾರಿಗಳು ಹಾಗೂ ನಾಗಾರ್ಜುನ ಕಂಪನಿ ಅಧಿಕಾರಿಗಳು ಕಿತ್ತಾಟ ಮಾಡಿಕೊಳ್ಳುತ್ತಿದ್ದಾರೆ. ಪರಸ್ಪರ ಒಬ್ಬರ ಮೇಲೊಬ್ಬರು ಆರೋಪಗಳ ಸುರಿಮಳೆಯನ್ನೇ ಸುರಿಸುತ್ತಿದ್ದಾರೆ. ಅಲ್ಲದೇ ವಿಚಾರಣೆ ವೇಳೆ ಮೆಟ್ರೋ ಅಧಿಕಾರಿಗಳು ನಮ್ಮದೇನು ತಪ್ಪಿಲ್ಲ ಎನ್ನುತ್ತಿದ್ದು, ಇತ್ತ ಎನ್‌ಸಿಸಿಯಿಂದ ಮೆಟ್ರೋ ಅಧಿಕಾರಿಗಳ ವಿರುದ್ಧ ಆರೋಪ ಕೇಳಿಬರುತ್ತಿದೆ. ಇನ್ನೂ ಐಐಟಿ ವರದಿಯನ್ನು ಕೊಟ್ಟರೂ ಖಾಕಿ ಪಡೆ ಆರೋಪಿಗಳನ್ನ ಬಂಧಿಸಲು ಮೀನಾಮೇಷ ಎಣಿಸುತ್ತಿದೆ. 

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
Read more