ದಶಪಥ ಹೆದ್ದಾರಿಯಲ್ಲಿ ಸಂಚರಿಸುವವರು ಗಮನವಿಟ್ಟು ಕೇಳಿ: ಟೋಲ್‌ ಅಷ್ಟೇ ಅಲ್ಲ, ಅತಿ ವೇಗಕ್ಕೂ ದಂಡ..!

ದಶಪಥ ಹೆದ್ದಾರಿಯಲ್ಲಿ ಸಂಚರಿಸುವವರು ಗಮನವಿಟ್ಟು ಕೇಳಿ: ಟೋಲ್‌ ಅಷ್ಟೇ ಅಲ್ಲ, ಅತಿ ವೇಗಕ್ಕೂ ದಂಡ..!

Published : Jul 08, 2023, 11:27 AM IST

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಸಂಚರಿಸುವವರು ಇನ್ಮುಂದೆ ವಾಹನದ ವೇಗದ ಬಗ್ಗೆ ಗಮನವಹಿಸುವುದು ಅವಶ್ಯಕ. ಯಾಕೆಂದರೆ ಅತೀಯಾದ ವೇಗಕ್ಕೆ ಇನ್ಮುಂದೆ ದಂಡ ಸಹ ಬೀಳಲಿದೆ. 
 

ಮಂಡ್ಯ: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ(Bangalore-Mysore highway) ಅತಿಯಾದ ವೇಗದಿಂದ ಹಲವಾರು ಸಾವುಗಳ ಸಂಭವಿಸುತ್ತಿವೆ. ಇದಕ್ಕೆ ಬ್ರೇಕ್‌ ಹಾಕಲು ಪೊಲೀಸರು (police) ಮಾಸ್ಟರ್‌ ಪ್ಲ್ಯಾನ್‌ವೊಂದನ್ನು ಮಾಡಿದ್ದಾರೆ. ಈ ರಸ್ತೆಯಲ್ಲಿ ಸಂಚರಿಸುವವರು ಇನ್ಮುಂದೆ ವೇಗವಾಗಿ ಹೋದ್ರೆ, ದಂಡವನ್ನು ಹಾಕಲಾಗುತ್ತದೆ. ಪ್ರತಿ ಗಂಟೆಗೆ 100ಕ್ಕಿಂತ ಹೆಚ್ಚು ವೇಗದಲ್ಲಿ ಸಂಚರಿಸಿದ್ರೆ, ಸಾವಿರ ರೂಪಾಯಿ ದಂಡವನ್ನು ಹಾಕಲಾಗುತ್ತದೆ. ಇದಕ್ಕಾಗಿ ಸ್ಪೀಡ್‌ ಹಂಟರ್‌ನನ್ನು(speed hunter) ಅಳವಡಿಸಲು ಪೊಲೀಸರು ಮುಂದಾಗಿದ್ದಾರೆ. ಇದು ವಾಹನದ(Vehicles) ನಂಬರ್ ಮತ್ತು ವೇಗವನ್ನು ದಾಖಲು ಮಾಡಲಿದೆ. ಹಾಗಾಗಿ ದುಬಾರಿ ಟೋಲ್‌ (Toll)ಜೊತೆಗೆ ಇನ್ಮುಂದೆ ದಂಡ ಸಹ ಬೀಳಲಿದೆ. ಶ್ರೀರಂಗಪಟ್ಟಣದ ಟೋಲ್‌ ಬಳಿ ಸ್ಪೀಡ್‌ ಹಂಟರ್‌ ಅಳವಡಿಸಲಾಗುವುದು.

ಇದನ್ನೂ ವೀಕ್ಷಿಸಿ:  ಕನ್ನಡ ಸಿನಿಮಾ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಸಕ್ಸಸ್ ಆಗಲು ಕನ್ನಡಿಗರೇ ಕಾರಣ: ರಿಷಬ್‌ ಶೆಟ್ಟಿ

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more