ದಶಪಥ ಹೆದ್ದಾರಿಯಲ್ಲಿ ಸಂಚರಿಸುವವರು ಗಮನವಿಟ್ಟು ಕೇಳಿ: ಟೋಲ್‌ ಅಷ್ಟೇ ಅಲ್ಲ, ಅತಿ ವೇಗಕ್ಕೂ ದಂಡ..!

ದಶಪಥ ಹೆದ್ದಾರಿಯಲ್ಲಿ ಸಂಚರಿಸುವವರು ಗಮನವಿಟ್ಟು ಕೇಳಿ: ಟೋಲ್‌ ಅಷ್ಟೇ ಅಲ್ಲ, ಅತಿ ವೇಗಕ್ಕೂ ದಂಡ..!

Published : Jul 08, 2023, 11:27 AM IST

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಸಂಚರಿಸುವವರು ಇನ್ಮುಂದೆ ವಾಹನದ ವೇಗದ ಬಗ್ಗೆ ಗಮನವಹಿಸುವುದು ಅವಶ್ಯಕ. ಯಾಕೆಂದರೆ ಅತೀಯಾದ ವೇಗಕ್ಕೆ ಇನ್ಮುಂದೆ ದಂಡ ಸಹ ಬೀಳಲಿದೆ. 
 

ಮಂಡ್ಯ: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ(Bangalore-Mysore highway) ಅತಿಯಾದ ವೇಗದಿಂದ ಹಲವಾರು ಸಾವುಗಳ ಸಂಭವಿಸುತ್ತಿವೆ. ಇದಕ್ಕೆ ಬ್ರೇಕ್‌ ಹಾಕಲು ಪೊಲೀಸರು (police) ಮಾಸ್ಟರ್‌ ಪ್ಲ್ಯಾನ್‌ವೊಂದನ್ನು ಮಾಡಿದ್ದಾರೆ. ಈ ರಸ್ತೆಯಲ್ಲಿ ಸಂಚರಿಸುವವರು ಇನ್ಮುಂದೆ ವೇಗವಾಗಿ ಹೋದ್ರೆ, ದಂಡವನ್ನು ಹಾಕಲಾಗುತ್ತದೆ. ಪ್ರತಿ ಗಂಟೆಗೆ 100ಕ್ಕಿಂತ ಹೆಚ್ಚು ವೇಗದಲ್ಲಿ ಸಂಚರಿಸಿದ್ರೆ, ಸಾವಿರ ರೂಪಾಯಿ ದಂಡವನ್ನು ಹಾಕಲಾಗುತ್ತದೆ. ಇದಕ್ಕಾಗಿ ಸ್ಪೀಡ್‌ ಹಂಟರ್‌ನನ್ನು(speed hunter) ಅಳವಡಿಸಲು ಪೊಲೀಸರು ಮುಂದಾಗಿದ್ದಾರೆ. ಇದು ವಾಹನದ(Vehicles) ನಂಬರ್ ಮತ್ತು ವೇಗವನ್ನು ದಾಖಲು ಮಾಡಲಿದೆ. ಹಾಗಾಗಿ ದುಬಾರಿ ಟೋಲ್‌ (Toll)ಜೊತೆಗೆ ಇನ್ಮುಂದೆ ದಂಡ ಸಹ ಬೀಳಲಿದೆ. ಶ್ರೀರಂಗಪಟ್ಟಣದ ಟೋಲ್‌ ಬಳಿ ಸ್ಪೀಡ್‌ ಹಂಟರ್‌ ಅಳವಡಿಸಲಾಗುವುದು.

ಇದನ್ನೂ ವೀಕ್ಷಿಸಿ:  ಕನ್ನಡ ಸಿನಿಮಾ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಸಕ್ಸಸ್ ಆಗಲು ಕನ್ನಡಿಗರೇ ಕಾರಣ: ರಿಷಬ್‌ ಶೆಟ್ಟಿ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more