ದಶಪಥ ಹೆದ್ದಾರಿಯಲ್ಲಿ ಸಂಚರಿಸುವವರು ಗಮನವಿಟ್ಟು ಕೇಳಿ: ಟೋಲ್‌ ಅಷ್ಟೇ ಅಲ್ಲ, ಅತಿ ವೇಗಕ್ಕೂ ದಂಡ..!

ದಶಪಥ ಹೆದ್ದಾರಿಯಲ್ಲಿ ಸಂಚರಿಸುವವರು ಗಮನವಿಟ್ಟು ಕೇಳಿ: ಟೋಲ್‌ ಅಷ್ಟೇ ಅಲ್ಲ, ಅತಿ ವೇಗಕ್ಕೂ ದಂಡ..!

Published : Jul 08, 2023, 11:27 AM IST

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಸಂಚರಿಸುವವರು ಇನ್ಮುಂದೆ ವಾಹನದ ವೇಗದ ಬಗ್ಗೆ ಗಮನವಹಿಸುವುದು ಅವಶ್ಯಕ. ಯಾಕೆಂದರೆ ಅತೀಯಾದ ವೇಗಕ್ಕೆ ಇನ್ಮುಂದೆ ದಂಡ ಸಹ ಬೀಳಲಿದೆ. 
 

ಮಂಡ್ಯ: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ(Bangalore-Mysore highway) ಅತಿಯಾದ ವೇಗದಿಂದ ಹಲವಾರು ಸಾವುಗಳ ಸಂಭವಿಸುತ್ತಿವೆ. ಇದಕ್ಕೆ ಬ್ರೇಕ್‌ ಹಾಕಲು ಪೊಲೀಸರು (police) ಮಾಸ್ಟರ್‌ ಪ್ಲ್ಯಾನ್‌ವೊಂದನ್ನು ಮಾಡಿದ್ದಾರೆ. ಈ ರಸ್ತೆಯಲ್ಲಿ ಸಂಚರಿಸುವವರು ಇನ್ಮುಂದೆ ವೇಗವಾಗಿ ಹೋದ್ರೆ, ದಂಡವನ್ನು ಹಾಕಲಾಗುತ್ತದೆ. ಪ್ರತಿ ಗಂಟೆಗೆ 100ಕ್ಕಿಂತ ಹೆಚ್ಚು ವೇಗದಲ್ಲಿ ಸಂಚರಿಸಿದ್ರೆ, ಸಾವಿರ ರೂಪಾಯಿ ದಂಡವನ್ನು ಹಾಕಲಾಗುತ್ತದೆ. ಇದಕ್ಕಾಗಿ ಸ್ಪೀಡ್‌ ಹಂಟರ್‌ನನ್ನು(speed hunter) ಅಳವಡಿಸಲು ಪೊಲೀಸರು ಮುಂದಾಗಿದ್ದಾರೆ. ಇದು ವಾಹನದ(Vehicles) ನಂಬರ್ ಮತ್ತು ವೇಗವನ್ನು ದಾಖಲು ಮಾಡಲಿದೆ. ಹಾಗಾಗಿ ದುಬಾರಿ ಟೋಲ್‌ (Toll)ಜೊತೆಗೆ ಇನ್ಮುಂದೆ ದಂಡ ಸಹ ಬೀಳಲಿದೆ. ಶ್ರೀರಂಗಪಟ್ಟಣದ ಟೋಲ್‌ ಬಳಿ ಸ್ಪೀಡ್‌ ಹಂಟರ್‌ ಅಳವಡಿಸಲಾಗುವುದು.

ಇದನ್ನೂ ವೀಕ್ಷಿಸಿ:  ಕನ್ನಡ ಸಿನಿಮಾ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಸಕ್ಸಸ್ ಆಗಲು ಕನ್ನಡಿಗರೇ ಕಾರಣ: ರಿಷಬ್‌ ಶೆಟ್ಟಿ

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more