ದಶಪಥ ಹೆದ್ದಾರಿಯಲ್ಲಿ ಸಂಚರಿಸುವವರು ಗಮನವಿಟ್ಟು ಕೇಳಿ: ಟೋಲ್‌ ಅಷ್ಟೇ ಅಲ್ಲ, ಅತಿ ವೇಗಕ್ಕೂ ದಂಡ..!

ದಶಪಥ ಹೆದ್ದಾರಿಯಲ್ಲಿ ಸಂಚರಿಸುವವರು ಗಮನವಿಟ್ಟು ಕೇಳಿ: ಟೋಲ್‌ ಅಷ್ಟೇ ಅಲ್ಲ, ಅತಿ ವೇಗಕ್ಕೂ ದಂಡ..!

Published : Jul 08, 2023, 11:27 AM IST

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಸಂಚರಿಸುವವರು ಇನ್ಮುಂದೆ ವಾಹನದ ವೇಗದ ಬಗ್ಗೆ ಗಮನವಹಿಸುವುದು ಅವಶ್ಯಕ. ಯಾಕೆಂದರೆ ಅತೀಯಾದ ವೇಗಕ್ಕೆ ಇನ್ಮುಂದೆ ದಂಡ ಸಹ ಬೀಳಲಿದೆ. 
 

ಮಂಡ್ಯ: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ(Bangalore-Mysore highway) ಅತಿಯಾದ ವೇಗದಿಂದ ಹಲವಾರು ಸಾವುಗಳ ಸಂಭವಿಸುತ್ತಿವೆ. ಇದಕ್ಕೆ ಬ್ರೇಕ್‌ ಹಾಕಲು ಪೊಲೀಸರು (police) ಮಾಸ್ಟರ್‌ ಪ್ಲ್ಯಾನ್‌ವೊಂದನ್ನು ಮಾಡಿದ್ದಾರೆ. ಈ ರಸ್ತೆಯಲ್ಲಿ ಸಂಚರಿಸುವವರು ಇನ್ಮುಂದೆ ವೇಗವಾಗಿ ಹೋದ್ರೆ, ದಂಡವನ್ನು ಹಾಕಲಾಗುತ್ತದೆ. ಪ್ರತಿ ಗಂಟೆಗೆ 100ಕ್ಕಿಂತ ಹೆಚ್ಚು ವೇಗದಲ್ಲಿ ಸಂಚರಿಸಿದ್ರೆ, ಸಾವಿರ ರೂಪಾಯಿ ದಂಡವನ್ನು ಹಾಕಲಾಗುತ್ತದೆ. ಇದಕ್ಕಾಗಿ ಸ್ಪೀಡ್‌ ಹಂಟರ್‌ನನ್ನು(speed hunter) ಅಳವಡಿಸಲು ಪೊಲೀಸರು ಮುಂದಾಗಿದ್ದಾರೆ. ಇದು ವಾಹನದ(Vehicles) ನಂಬರ್ ಮತ್ತು ವೇಗವನ್ನು ದಾಖಲು ಮಾಡಲಿದೆ. ಹಾಗಾಗಿ ದುಬಾರಿ ಟೋಲ್‌ (Toll)ಜೊತೆಗೆ ಇನ್ಮುಂದೆ ದಂಡ ಸಹ ಬೀಳಲಿದೆ. ಶ್ರೀರಂಗಪಟ್ಟಣದ ಟೋಲ್‌ ಬಳಿ ಸ್ಪೀಡ್‌ ಹಂಟರ್‌ ಅಳವಡಿಸಲಾಗುವುದು.

ಇದನ್ನೂ ವೀಕ್ಷಿಸಿ:  ಕನ್ನಡ ಸಿನಿಮಾ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಸಕ್ಸಸ್ ಆಗಲು ಕನ್ನಡಿಗರೇ ಕಾರಣ: ರಿಷಬ್‌ ಶೆಟ್ಟಿ

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
Read more