Bengaluru: ಪಾರ್ಕಿಂಗ್‌ ವಿಚಾರಕ್ಕೆ ನಡು ರಸ್ತೆಯಲ್ಲೇ ಎಎಸ್‌ಐ, ಅಂಗವಿಕಲೆ ಮಾರಾಮಾರಿ!

Bengaluru: ಪಾರ್ಕಿಂಗ್‌ ವಿಚಾರಕ್ಕೆ ನಡು ರಸ್ತೆಯಲ್ಲೇ ಎಎಸ್‌ಐ, ಅಂಗವಿಕಲೆ ಮಾರಾಮಾರಿ!

Published : Jan 30, 2022, 11:00 AM ISTUpdated : Jan 30, 2022, 11:30 AM IST

*ಪಾರ್ಕಿಂಗ್‌ ವಿಚಾರಕ್ಕೆ ನಡು ರಸ್ತೆಯಲ್ಲೇ  ಮಾರಾಮಾರಿ!
*ಟೋಯಿಂಗ ಸಿಬ್ಬಂದಿ ಜತೆ ಮಂಜುಳಾ ವಾಗ್ವಾದ 
*ಅಂಗವಿಕಲೆಯನ್ನು ಮನಬಂದಂತೆ ಥಳಿಸಿದ ಎಎಸ್‌ಐ

ಬೆಂಗಳೂರು (ಜ. 30): ಅಂಗವಿಕಲೆ ಮಹಿಳೆಗೆ ಎಎಸ್‌ಐ ಮನಬಂದಂತೆ ಥಳಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಂಗವಿಕಲೆ ಮಂಜುಲಾ ನೋ ಪಾರ್ಕಿಂಗ್‌ನಲ್ಲಿ (No Parking) ತಮ್ಮ ವಾಹನವನ್ನು ನಿಲ್ಲಿಸಿದ್ದರು. ಈ ಬಗ್ಗೆ ಪ್ರಶ್ನಿಸಿದ್ದ ಟೋಯಿಂಗ ಸಿಬ್ಬಂದಿ (Towing Staff) ಜತೆ ಮಂಜುಳಾ ವಾಗ್ವಾದ ನಡೆಸಿದ್ದಾರೆ ಅಲ್ಲದೇ ಎಎಸ್‌ಐ ನಾರಾಯಣ್‌ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿದ್ದಾರೆ. ಇದರಿಂದ ಗಾಯಗೊಂಡ ಎಎಸ್‌ಐ ಕೋಪಗೊಂಡು ಮಹಿಳೆಗೆ ಶೂ ಕಾಲಿನಿಂದ ತುಳಿದಿದ್ದಾರೆ. ಪಾರ್ಕಿಂಗ್‌ ವಿಚಾರಕ್ಕೆ ನಡು ರಸ್ತೆಯಲ್ಲಿ ಮಾರಾಮಾರಿ ನಡೆದಿದೆ. ಅಂಗವಿಕಲ ಮಹಿಳೆಯನ್ನು ಎಎಸ್‌ಐ ಮನಬಂದಂತೆ ಥಳಿಸಿದ್ದಾರೆ.

ಇದನ್ನೂ ಓದಿ: Bengaluru:ಲವ್ ಮ್ಯಾರೇಜ್, ವರದಕ್ಷಿಣೆ ಕಿರುಕುಳ, ಮನಬಂದಂತೆ ಥಳಿಸಿದ ಪತಿ

ಎಎಸ್‌ಐ ನಾರಾಯಣ್‌ ಕಣ್ಣಿನ ಬಳಿ ಗಾಯವಾಗಿ ತೀವ್ರ ರಕ್ತಸ್ರಾವವಾಗಿತ್ತು. ಕೋಪಗೊಂಡ ಪೋಲೀಸ್‌ ನಡುರಸ್ತೆಯಲ್ಲೇ ಮಹಿಳಗೆ ಥಳಿಸಿದ್ದಾರೆ. ಸ್ಥಳದಲ್ಲಿದ್ದ ಸಾರ್ವಜನಿಕರು ಪೋಲಿಸ್‌ ಮತ್ತು ಅಂಗವಿಕಲ ಮಹಿಳೆ ನಡುವಿನ ಜಗಳವನ್ನು ತಡೆಯಲು ಯತ್ನಸಿದ್ದಾರೆ. ಈ ಸಂಬಂಧ ಎಸ್‌ ಜೆ ಪಾರ್ಕ್‌ ಪೊಲೋಇಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more