Bengaluru: ಪಾರ್ಕಿಂಗ್‌ ವಿಚಾರಕ್ಕೆ ನಡು ರಸ್ತೆಯಲ್ಲೇ ಎಎಸ್‌ಐ, ಅಂಗವಿಕಲೆ ಮಾರಾಮಾರಿ!

Bengaluru: ಪಾರ್ಕಿಂಗ್‌ ವಿಚಾರಕ್ಕೆ ನಡು ರಸ್ತೆಯಲ್ಲೇ ಎಎಸ್‌ಐ, ಅಂಗವಿಕಲೆ ಮಾರಾಮಾರಿ!

Published : Jan 30, 2022, 11:00 AM ISTUpdated : Jan 30, 2022, 11:30 AM IST

*ಪಾರ್ಕಿಂಗ್‌ ವಿಚಾರಕ್ಕೆ ನಡು ರಸ್ತೆಯಲ್ಲೇ  ಮಾರಾಮಾರಿ!
*ಟೋಯಿಂಗ ಸಿಬ್ಬಂದಿ ಜತೆ ಮಂಜುಳಾ ವಾಗ್ವಾದ 
*ಅಂಗವಿಕಲೆಯನ್ನು ಮನಬಂದಂತೆ ಥಳಿಸಿದ ಎಎಸ್‌ಐ

ಬೆಂಗಳೂರು (ಜ. 30): ಅಂಗವಿಕಲೆ ಮಹಿಳೆಗೆ ಎಎಸ್‌ಐ ಮನಬಂದಂತೆ ಥಳಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಂಗವಿಕಲೆ ಮಂಜುಲಾ ನೋ ಪಾರ್ಕಿಂಗ್‌ನಲ್ಲಿ (No Parking) ತಮ್ಮ ವಾಹನವನ್ನು ನಿಲ್ಲಿಸಿದ್ದರು. ಈ ಬಗ್ಗೆ ಪ್ರಶ್ನಿಸಿದ್ದ ಟೋಯಿಂಗ ಸಿಬ್ಬಂದಿ (Towing Staff) ಜತೆ ಮಂಜುಳಾ ವಾಗ್ವಾದ ನಡೆಸಿದ್ದಾರೆ ಅಲ್ಲದೇ ಎಎಸ್‌ಐ ನಾರಾಯಣ್‌ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿದ್ದಾರೆ. ಇದರಿಂದ ಗಾಯಗೊಂಡ ಎಎಸ್‌ಐ ಕೋಪಗೊಂಡು ಮಹಿಳೆಗೆ ಶೂ ಕಾಲಿನಿಂದ ತುಳಿದಿದ್ದಾರೆ. ಪಾರ್ಕಿಂಗ್‌ ವಿಚಾರಕ್ಕೆ ನಡು ರಸ್ತೆಯಲ್ಲಿ ಮಾರಾಮಾರಿ ನಡೆದಿದೆ. ಅಂಗವಿಕಲ ಮಹಿಳೆಯನ್ನು ಎಎಸ್‌ಐ ಮನಬಂದಂತೆ ಥಳಿಸಿದ್ದಾರೆ.

ಇದನ್ನೂ ಓದಿ: Bengaluru:ಲವ್ ಮ್ಯಾರೇಜ್, ವರದಕ್ಷಿಣೆ ಕಿರುಕುಳ, ಮನಬಂದಂತೆ ಥಳಿಸಿದ ಪತಿ

ಎಎಸ್‌ಐ ನಾರಾಯಣ್‌ ಕಣ್ಣಿನ ಬಳಿ ಗಾಯವಾಗಿ ತೀವ್ರ ರಕ್ತಸ್ರಾವವಾಗಿತ್ತು. ಕೋಪಗೊಂಡ ಪೋಲೀಸ್‌ ನಡುರಸ್ತೆಯಲ್ಲೇ ಮಹಿಳಗೆ ಥಳಿಸಿದ್ದಾರೆ. ಸ್ಥಳದಲ್ಲಿದ್ದ ಸಾರ್ವಜನಿಕರು ಪೋಲಿಸ್‌ ಮತ್ತು ಅಂಗವಿಕಲ ಮಹಿಳೆ ನಡುವಿನ ಜಗಳವನ್ನು ತಡೆಯಲು ಯತ್ನಸಿದ್ದಾರೆ. ಈ ಸಂಬಂಧ ಎಸ್‌ ಜೆ ಪಾರ್ಕ್‌ ಪೊಲೋಇಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more