ಸಾರ್ವಜನಿಕ ರಸ್ತೆಯೇ ಪಬ್‌ ಪಾರ್ಕಿಂಗ್! ಕಣ್ಮುಚ್ಚಿ ಕುಳಿತ ಪೊಲೀಸರು

ಸಾರ್ವಜನಿಕ ರಸ್ತೆಯೇ ಪಬ್‌ ಪಾರ್ಕಿಂಗ್! ಕಣ್ಮುಚ್ಚಿ ಕುಳಿತ ಪೊಲೀಸರು

Suvarna News   | Asianet News
Published : Aug 22, 2021, 12:20 PM ISTUpdated : Aug 22, 2021, 12:32 PM IST
  • ಬನ್ನೇರುಘಟ್ಟ ರಸ್ತೆಯ ಉರು ರೆಸ್ಟೋರೆಂಟ್ ಬಳಿ ಬೇಕಾಬಿಟ್ಟಿ ವಾಹನ ನಿಲುಗಡೆ
  • ಇದರಿಂದ ಯಾವಾಗಲೂ ಟ್ರಾಫಿಕ್ ಜಾಮ್,  ವಾಹನ ಸವಾರರ ಪರದಾಟ
  • ಸಾರ್ವಜನಿಕ ರಸ್ತೆ ದುರ್ಬಳಕೆಯಾಗುತ್ತಿದ್ದರೂ ಪೊಲೀಸರು ಕ್ರಮ ಕೈಗೊಂಡಿಲ್ಲ ಆರೋಪ

ಬೆಂಗಳೂರು (ಆ.22):  ಬನ್ನೇರುಘಟ್ಟ ರಸ್ತೆಯ ಉರು ರೆಸ್ಟೋರೆಂಟ್ ಬಳಿ ಬೇಕಾಬಿಟ್ಟಿ ವಾಹನ ನಿಲುಗಡೆ ಮಾಡುತ್ತಿದ್ದು ಇದರಿಂದ ಯಾವಾಗಲೂ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ. ವಾಹನ ಸವಾರರ ಪರದಾಟ ಸಾರ್ವಜನಿಕ ರಸ್ತೆ ದುರ್ಬಳಕೆಯಾಗುತ್ತಿದ್ದರೂ ಪೊಲೀಸರು ಮಾತ್ರ ಕ್ರಮ ಕೈಗೊಂಡಿಲ್ಲ. 

ಟ್ರಾಫಿಕ್ ರೂಲ್ಸ್: ದಂಡ ವಸೂಲಿ ಮಾಡುವುದಿಲ್ಲ ಎಂಬ ಸುದ್ದಿ ಸುಳ್ಳು

ಯಾವುದೇ ಪರ್ಯಾಯಗಳಿಲ್ಲದ ಬನ್ನೇರುಘಟ್ಟ ರಸ್ತೆ ಬೆಂಗಳೂರಿನ ಅತೀ ಬ್ಯುಸಿ ರಸ್ತೆಗಳಲ್ಲಿ ಒಂದು. ಮೊದಲೇ ಸಿಗ್ನಲ್‌ಗಳಲ್ಲಿ ಉದ್ದುದ್ದ ವಾಹನಗಳ ಸಾಲು. ಈ ರಸ್ತೆಯಲ್ಲಿ ಸಂಚರಿಸುವುದೆಂದರೆ ವಾಹನ ಸವಾರರಿಗೆ ತಲೆನೋವು. ಇವುಗಳು ಸಾಲದು ಎಂಬಂತೆ, ಜೆ.ಡಿ. ಮರ ಜಂಕ್ಷನ್‌ನಲ್ಲಿರೋ ಪಬ್‌ವೊಂದು  ಸಮಸ್ಯೆಗಳನ್ನು ಮತ್ತಷ್ಟು ಸೃಷ್ಟಿಸಿದೆ..

ಪಬ್‌ ಮಾಲೀಕರು ಸಾರ್ವಜನಿಕ ರಸ್ತೆಯನ್ನೇ ಪಾರ್ಕಿಂಗ್‌ಗೆ ಬಳಸುತ್ತಿದ್ದು, ವಾಹನ ಸವಾರರ ಪರದಾಟವನ್ನು ಮತ್ತಷ್ಟು ಹೆಚ್ಚಿಸಿದ್ದಾರೆ. ಸಾರ್ವಜನಿಕ ರಸ್ತೆ ದುರ್ಬಳಕೆಯಾಗುತ್ತಿದ್ದರೂ ಪೊಲೀಸರು ಕ್ರಮ ಕೈಗೊಂಡಿಲ್ಲ ಎಂದು ಜನ ಆರೋಪಿಸುತ್ತಿದ್ದಾರೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?