ಸಾರ್ವಜನಿಕ ರಸ್ತೆಯೇ ಪಬ್‌ ಪಾರ್ಕಿಂಗ್! ಕಣ್ಮುಚ್ಚಿ ಕುಳಿತ ಪೊಲೀಸರು

ಸಾರ್ವಜನಿಕ ರಸ್ತೆಯೇ ಪಬ್‌ ಪಾರ್ಕಿಂಗ್! ಕಣ್ಮುಚ್ಚಿ ಕುಳಿತ ಪೊಲೀಸರು

Published : Aug 22, 2021, 12:20 PM ISTUpdated : Aug 22, 2021, 12:32 PM IST
  • ಬನ್ನೇರುಘಟ್ಟ ರಸ್ತೆಯ ಉರು ರೆಸ್ಟೋರೆಂಟ್ ಬಳಿ ಬೇಕಾಬಿಟ್ಟಿ ವಾಹನ ನಿಲುಗಡೆ
  • ಇದರಿಂದ ಯಾವಾಗಲೂ ಟ್ರಾಫಿಕ್ ಜಾಮ್,  ವಾಹನ ಸವಾರರ ಪರದಾಟ
  • ಸಾರ್ವಜನಿಕ ರಸ್ತೆ ದುರ್ಬಳಕೆಯಾಗುತ್ತಿದ್ದರೂ ಪೊಲೀಸರು ಕ್ರಮ ಕೈಗೊಂಡಿಲ್ಲ ಆರೋಪ

ಬೆಂಗಳೂರು (ಆ.22):  ಬನ್ನೇರುಘಟ್ಟ ರಸ್ತೆಯ ಉರು ರೆಸ್ಟೋರೆಂಟ್ ಬಳಿ ಬೇಕಾಬಿಟ್ಟಿ ವಾಹನ ನಿಲುಗಡೆ ಮಾಡುತ್ತಿದ್ದು ಇದರಿಂದ ಯಾವಾಗಲೂ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ. ವಾಹನ ಸವಾರರ ಪರದಾಟ ಸಾರ್ವಜನಿಕ ರಸ್ತೆ ದುರ್ಬಳಕೆಯಾಗುತ್ತಿದ್ದರೂ ಪೊಲೀಸರು ಮಾತ್ರ ಕ್ರಮ ಕೈಗೊಂಡಿಲ್ಲ. 

ಟ್ರಾಫಿಕ್ ರೂಲ್ಸ್: ದಂಡ ವಸೂಲಿ ಮಾಡುವುದಿಲ್ಲ ಎಂಬ ಸುದ್ದಿ ಸುಳ್ಳು

ಯಾವುದೇ ಪರ್ಯಾಯಗಳಿಲ್ಲದ ಬನ್ನೇರುಘಟ್ಟ ರಸ್ತೆ ಬೆಂಗಳೂರಿನ ಅತೀ ಬ್ಯುಸಿ ರಸ್ತೆಗಳಲ್ಲಿ ಒಂದು. ಮೊದಲೇ ಸಿಗ್ನಲ್‌ಗಳಲ್ಲಿ ಉದ್ದುದ್ದ ವಾಹನಗಳ ಸಾಲು. ಈ ರಸ್ತೆಯಲ್ಲಿ ಸಂಚರಿಸುವುದೆಂದರೆ ವಾಹನ ಸವಾರರಿಗೆ ತಲೆನೋವು. ಇವುಗಳು ಸಾಲದು ಎಂಬಂತೆ, ಜೆ.ಡಿ. ಮರ ಜಂಕ್ಷನ್‌ನಲ್ಲಿರೋ ಪಬ್‌ವೊಂದು  ಸಮಸ್ಯೆಗಳನ್ನು ಮತ್ತಷ್ಟು ಸೃಷ್ಟಿಸಿದೆ..

ಪಬ್‌ ಮಾಲೀಕರು ಸಾರ್ವಜನಿಕ ರಸ್ತೆಯನ್ನೇ ಪಾರ್ಕಿಂಗ್‌ಗೆ ಬಳಸುತ್ತಿದ್ದು, ವಾಹನ ಸವಾರರ ಪರದಾಟವನ್ನು ಮತ್ತಷ್ಟು ಹೆಚ್ಚಿಸಿದ್ದಾರೆ. ಸಾರ್ವಜನಿಕ ರಸ್ತೆ ದುರ್ಬಳಕೆಯಾಗುತ್ತಿದ್ದರೂ ಪೊಲೀಸರು ಕ್ರಮ ಕೈಗೊಂಡಿಲ್ಲ ಎಂದು ಜನ ಆರೋಪಿಸುತ್ತಿದ್ದಾರೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!