ಸಾರ್ವಜನಿಕ ರಸ್ತೆಯೇ ಪಬ್‌ ಪಾರ್ಕಿಂಗ್! ಕಣ್ಮುಚ್ಚಿ ಕುಳಿತ ಪೊಲೀಸರು

ಸಾರ್ವಜನಿಕ ರಸ್ತೆಯೇ ಪಬ್‌ ಪಾರ್ಕಿಂಗ್! ಕಣ್ಮುಚ್ಚಿ ಕುಳಿತ ಪೊಲೀಸರು

Suvarna News   | Asianet News
Published : Aug 22, 2021, 12:20 PM ISTUpdated : Aug 22, 2021, 12:32 PM IST
  • ಬನ್ನೇರುಘಟ್ಟ ರಸ್ತೆಯ ಉರು ರೆಸ್ಟೋರೆಂಟ್ ಬಳಿ ಬೇಕಾಬಿಟ್ಟಿ ವಾಹನ ನಿಲುಗಡೆ
  • ಇದರಿಂದ ಯಾವಾಗಲೂ ಟ್ರಾಫಿಕ್ ಜಾಮ್,  ವಾಹನ ಸವಾರರ ಪರದಾಟ
  • ಸಾರ್ವಜನಿಕ ರಸ್ತೆ ದುರ್ಬಳಕೆಯಾಗುತ್ತಿದ್ದರೂ ಪೊಲೀಸರು ಕ್ರಮ ಕೈಗೊಂಡಿಲ್ಲ ಆರೋಪ

ಬೆಂಗಳೂರು (ಆ.22):  ಬನ್ನೇರುಘಟ್ಟ ರಸ್ತೆಯ ಉರು ರೆಸ್ಟೋರೆಂಟ್ ಬಳಿ ಬೇಕಾಬಿಟ್ಟಿ ವಾಹನ ನಿಲುಗಡೆ ಮಾಡುತ್ತಿದ್ದು ಇದರಿಂದ ಯಾವಾಗಲೂ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ. ವಾಹನ ಸವಾರರ ಪರದಾಟ ಸಾರ್ವಜನಿಕ ರಸ್ತೆ ದುರ್ಬಳಕೆಯಾಗುತ್ತಿದ್ದರೂ ಪೊಲೀಸರು ಮಾತ್ರ ಕ್ರಮ ಕೈಗೊಂಡಿಲ್ಲ. 

ಟ್ರಾಫಿಕ್ ರೂಲ್ಸ್: ದಂಡ ವಸೂಲಿ ಮಾಡುವುದಿಲ್ಲ ಎಂಬ ಸುದ್ದಿ ಸುಳ್ಳು

ಯಾವುದೇ ಪರ್ಯಾಯಗಳಿಲ್ಲದ ಬನ್ನೇರುಘಟ್ಟ ರಸ್ತೆ ಬೆಂಗಳೂರಿನ ಅತೀ ಬ್ಯುಸಿ ರಸ್ತೆಗಳಲ್ಲಿ ಒಂದು. ಮೊದಲೇ ಸಿಗ್ನಲ್‌ಗಳಲ್ಲಿ ಉದ್ದುದ್ದ ವಾಹನಗಳ ಸಾಲು. ಈ ರಸ್ತೆಯಲ್ಲಿ ಸಂಚರಿಸುವುದೆಂದರೆ ವಾಹನ ಸವಾರರಿಗೆ ತಲೆನೋವು. ಇವುಗಳು ಸಾಲದು ಎಂಬಂತೆ, ಜೆ.ಡಿ. ಮರ ಜಂಕ್ಷನ್‌ನಲ್ಲಿರೋ ಪಬ್‌ವೊಂದು  ಸಮಸ್ಯೆಗಳನ್ನು ಮತ್ತಷ್ಟು ಸೃಷ್ಟಿಸಿದೆ..

ಪಬ್‌ ಮಾಲೀಕರು ಸಾರ್ವಜನಿಕ ರಸ್ತೆಯನ್ನೇ ಪಾರ್ಕಿಂಗ್‌ಗೆ ಬಳಸುತ್ತಿದ್ದು, ವಾಹನ ಸವಾರರ ಪರದಾಟವನ್ನು ಮತ್ತಷ್ಟು ಹೆಚ್ಚಿಸಿದ್ದಾರೆ. ಸಾರ್ವಜನಿಕ ರಸ್ತೆ ದುರ್ಬಳಕೆಯಾಗುತ್ತಿದ್ದರೂ ಪೊಲೀಸರು ಕ್ರಮ ಕೈಗೊಂಡಿಲ್ಲ ಎಂದು ಜನ ಆರೋಪಿಸುತ್ತಿದ್ದಾರೆ.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!