ವ್ಯಾಕ್ಸಿನ್ ಪಡೆಯಲು ಹಳ್ಳಿಗಳತ್ತ ಸಾಗಿದ  ಬೆಂಗಳೂರು ಜನ

ವ್ಯಾಕ್ಸಿನ್ ಪಡೆಯಲು ಹಳ್ಳಿಗಳತ್ತ ಸಾಗಿದ ಬೆಂಗಳೂರು ಜನ

Suvarna News   | Asianet News
Published : May 25, 2021, 02:28 PM IST
  • ವ್ಯಾಕ್ಸಿನ್ ಪಡೆದುಕೊಳ್ಳಲು ಬೆಂಗಳೂರಿನಿಂದ ಹಳ್ಳಿಗಳತ್ತ ಮುಖ ಮಾಡಿದ ಜನ
  • ಬೆಂಗಳೂರಿನಿಂದ ಚಿಕ್ಕಬಳ್ಳಾಪುರಕ್ಕೆ ತೆರಳಿದ ಬೆಂಗಳೂರಿಗರು
  • ವಿಳಾಸ ನೋಡಿ ವಾಪಸ್ ಕಳುಹಿಸಿದ ಆರೋಗ್ಯಾಧಿಕಾರಿಗಳು

 

ಚಿಕ್ಕಬಳ್ಳಾಪುರ (ಮೇ.25): ಕೊರೋನಾ ಮಹಾಮಾರಿ ಏರುತ್ತಲೇ ಇದೆ. ಕೋವಿಡ್ ನಿಯಂತ್ರಣಕ್ಕೆ ಸಾಧನ ಎಂದರೆ ಅದು ವ್ಯಾಕ್ಸಿನ್. ವ್ಯಾಕ್ಸಿನ್ ಪಡೆಯಲು ಈಗ ಎಲ್ಲೆಡೆ ರಶ್ ಆಗುತ್ತಿದೆ. ಬೆಂಗಳೂರಿಗರು ವ್ಯಾಕ್ಸಿನ್‌ಗಾಗಿ ಹಳ್ಳಗಳತ್ತ ಮುಖ ಮಾಡುತ್ತಿದ್ದಾರೆ. 

ಲಸಿಕೆಗಾಗಿ ಸಮೀಪದ ಹಳ್ಳಿಗಳನ್ನು ಆಶ್ರಯಿಸುತ್ತಿರುವ ಬೆಂಗಳೂರಿಗರು .

ಚಿಕ್ಕಬಳ್ಳಾಪುರಕ್ಕೆ ವ್ಯಾಕ್ಸಿನ್ ಪಡೆಯಲು ಬೆಂಗಳೂರಿನಿಂದ ಬಂದಿದ್ದು, ಆರೋಗ್ಯ ಕೇಂದ್ರದ ಮುಂದೆ ಸಾಲು ಸಾಲುಗಟ್ಟಿ ನಿಂತಿದ್ದಾರೆ. ಇದರಿಂದ ಹಳ್ಳಿಗರಿಗೆ ವ್ಯಾಕ್ಸಿನ್ ಪಡೆಯಲು ತೀವ್ರ ತೊಂದರೆಯುಂಟಾಗಿದ್ದು, ಅವರನ್ನೆಲ್ಲಾ ವಿಳಾಸ ನೊಡು ವಾಪಸ್ ಕಳಿಸಲಾಗಿದೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?