ವ್ಯಾಕ್ಸಿನ್ ಪಡೆಯಲು ಹಳ್ಳಿಗಳತ್ತ ಸಾಗಿದ  ಬೆಂಗಳೂರು ಜನ

ವ್ಯಾಕ್ಸಿನ್ ಪಡೆಯಲು ಹಳ್ಳಿಗಳತ್ತ ಸಾಗಿದ ಬೆಂಗಳೂರು ಜನ

Suvarna News   | Asianet News
Published : May 25, 2021, 02:28 PM IST
  • ವ್ಯಾಕ್ಸಿನ್ ಪಡೆದುಕೊಳ್ಳಲು ಬೆಂಗಳೂರಿನಿಂದ ಹಳ್ಳಿಗಳತ್ತ ಮುಖ ಮಾಡಿದ ಜನ
  • ಬೆಂಗಳೂರಿನಿಂದ ಚಿಕ್ಕಬಳ್ಳಾಪುರಕ್ಕೆ ತೆರಳಿದ ಬೆಂಗಳೂರಿಗರು
  • ವಿಳಾಸ ನೋಡಿ ವಾಪಸ್ ಕಳುಹಿಸಿದ ಆರೋಗ್ಯಾಧಿಕಾರಿಗಳು

 

ಚಿಕ್ಕಬಳ್ಳಾಪುರ (ಮೇ.25): ಕೊರೋನಾ ಮಹಾಮಾರಿ ಏರುತ್ತಲೇ ಇದೆ. ಕೋವಿಡ್ ನಿಯಂತ್ರಣಕ್ಕೆ ಸಾಧನ ಎಂದರೆ ಅದು ವ್ಯಾಕ್ಸಿನ್. ವ್ಯಾಕ್ಸಿನ್ ಪಡೆಯಲು ಈಗ ಎಲ್ಲೆಡೆ ರಶ್ ಆಗುತ್ತಿದೆ. ಬೆಂಗಳೂರಿಗರು ವ್ಯಾಕ್ಸಿನ್‌ಗಾಗಿ ಹಳ್ಳಗಳತ್ತ ಮುಖ ಮಾಡುತ್ತಿದ್ದಾರೆ. 

ಲಸಿಕೆಗಾಗಿ ಸಮೀಪದ ಹಳ್ಳಿಗಳನ್ನು ಆಶ್ರಯಿಸುತ್ತಿರುವ ಬೆಂಗಳೂರಿಗರು .

ಚಿಕ್ಕಬಳ್ಳಾಪುರಕ್ಕೆ ವ್ಯಾಕ್ಸಿನ್ ಪಡೆಯಲು ಬೆಂಗಳೂರಿನಿಂದ ಬಂದಿದ್ದು, ಆರೋಗ್ಯ ಕೇಂದ್ರದ ಮುಂದೆ ಸಾಲು ಸಾಲುಗಟ್ಟಿ ನಿಂತಿದ್ದಾರೆ. ಇದರಿಂದ ಹಳ್ಳಿಗರಿಗೆ ವ್ಯಾಕ್ಸಿನ್ ಪಡೆಯಲು ತೀವ್ರ ತೊಂದರೆಯುಂಟಾಗಿದ್ದು, ಅವರನ್ನೆಲ್ಲಾ ವಿಳಾಸ ನೊಡು ವಾಪಸ್ ಕಳಿಸಲಾಗಿದೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!