ವ್ಯಾಕ್ಸಿನ್ ಪಡೆಯಲು ಹಳ್ಳಿಗಳತ್ತ ಸಾಗಿದ  ಬೆಂಗಳೂರು ಜನ

ವ್ಯಾಕ್ಸಿನ್ ಪಡೆಯಲು ಹಳ್ಳಿಗಳತ್ತ ಸಾಗಿದ ಬೆಂಗಳೂರು ಜನ

Published : May 25, 2021, 02:28 PM IST
  • ವ್ಯಾಕ್ಸಿನ್ ಪಡೆದುಕೊಳ್ಳಲು ಬೆಂಗಳೂರಿನಿಂದ ಹಳ್ಳಿಗಳತ್ತ ಮುಖ ಮಾಡಿದ ಜನ
  • ಬೆಂಗಳೂರಿನಿಂದ ಚಿಕ್ಕಬಳ್ಳಾಪುರಕ್ಕೆ ತೆರಳಿದ ಬೆಂಗಳೂರಿಗರು
  • ವಿಳಾಸ ನೋಡಿ ವಾಪಸ್ ಕಳುಹಿಸಿದ ಆರೋಗ್ಯಾಧಿಕಾರಿಗಳು

 

ಚಿಕ್ಕಬಳ್ಳಾಪುರ (ಮೇ.25): ಕೊರೋನಾ ಮಹಾಮಾರಿ ಏರುತ್ತಲೇ ಇದೆ. ಕೋವಿಡ್ ನಿಯಂತ್ರಣಕ್ಕೆ ಸಾಧನ ಎಂದರೆ ಅದು ವ್ಯಾಕ್ಸಿನ್. ವ್ಯಾಕ್ಸಿನ್ ಪಡೆಯಲು ಈಗ ಎಲ್ಲೆಡೆ ರಶ್ ಆಗುತ್ತಿದೆ. ಬೆಂಗಳೂರಿಗರು ವ್ಯಾಕ್ಸಿನ್‌ಗಾಗಿ ಹಳ್ಳಗಳತ್ತ ಮುಖ ಮಾಡುತ್ತಿದ್ದಾರೆ. 

ಲಸಿಕೆಗಾಗಿ ಸಮೀಪದ ಹಳ್ಳಿಗಳನ್ನು ಆಶ್ರಯಿಸುತ್ತಿರುವ ಬೆಂಗಳೂರಿಗರು .

ಚಿಕ್ಕಬಳ್ಳಾಪುರಕ್ಕೆ ವ್ಯಾಕ್ಸಿನ್ ಪಡೆಯಲು ಬೆಂಗಳೂರಿನಿಂದ ಬಂದಿದ್ದು, ಆರೋಗ್ಯ ಕೇಂದ್ರದ ಮುಂದೆ ಸಾಲು ಸಾಲುಗಟ್ಟಿ ನಿಂತಿದ್ದಾರೆ. ಇದರಿಂದ ಹಳ್ಳಿಗರಿಗೆ ವ್ಯಾಕ್ಸಿನ್ ಪಡೆಯಲು ತೀವ್ರ ತೊಂದರೆಯುಂಟಾಗಿದ್ದು, ಅವರನ್ನೆಲ್ಲಾ ವಿಳಾಸ ನೊಡು ವಾಪಸ್ ಕಳಿಸಲಾಗಿದೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!