ವ್ಯಾಕ್ಸಿನ್ ಪಡೆಯಲು ಹಳ್ಳಿಗಳತ್ತ ಸಾಗಿದ  ಬೆಂಗಳೂರು ಜನ

ವ್ಯಾಕ್ಸಿನ್ ಪಡೆಯಲು ಹಳ್ಳಿಗಳತ್ತ ಸಾಗಿದ ಬೆಂಗಳೂರು ಜನ

Suvarna News   | Asianet News
Published : May 25, 2021, 02:28 PM IST
  • ವ್ಯಾಕ್ಸಿನ್ ಪಡೆದುಕೊಳ್ಳಲು ಬೆಂಗಳೂರಿನಿಂದ ಹಳ್ಳಿಗಳತ್ತ ಮುಖ ಮಾಡಿದ ಜನ
  • ಬೆಂಗಳೂರಿನಿಂದ ಚಿಕ್ಕಬಳ್ಳಾಪುರಕ್ಕೆ ತೆರಳಿದ ಬೆಂಗಳೂರಿಗರು
  • ವಿಳಾಸ ನೋಡಿ ವಾಪಸ್ ಕಳುಹಿಸಿದ ಆರೋಗ್ಯಾಧಿಕಾರಿಗಳು

 

ಚಿಕ್ಕಬಳ್ಳಾಪುರ (ಮೇ.25): ಕೊರೋನಾ ಮಹಾಮಾರಿ ಏರುತ್ತಲೇ ಇದೆ. ಕೋವಿಡ್ ನಿಯಂತ್ರಣಕ್ಕೆ ಸಾಧನ ಎಂದರೆ ಅದು ವ್ಯಾಕ್ಸಿನ್. ವ್ಯಾಕ್ಸಿನ್ ಪಡೆಯಲು ಈಗ ಎಲ್ಲೆಡೆ ರಶ್ ಆಗುತ್ತಿದೆ. ಬೆಂಗಳೂರಿಗರು ವ್ಯಾಕ್ಸಿನ್‌ಗಾಗಿ ಹಳ್ಳಗಳತ್ತ ಮುಖ ಮಾಡುತ್ತಿದ್ದಾರೆ. 

ಲಸಿಕೆಗಾಗಿ ಸಮೀಪದ ಹಳ್ಳಿಗಳನ್ನು ಆಶ್ರಯಿಸುತ್ತಿರುವ ಬೆಂಗಳೂರಿಗರು .

ಚಿಕ್ಕಬಳ್ಳಾಪುರಕ್ಕೆ ವ್ಯಾಕ್ಸಿನ್ ಪಡೆಯಲು ಬೆಂಗಳೂರಿನಿಂದ ಬಂದಿದ್ದು, ಆರೋಗ್ಯ ಕೇಂದ್ರದ ಮುಂದೆ ಸಾಲು ಸಾಲುಗಟ್ಟಿ ನಿಂತಿದ್ದಾರೆ. ಇದರಿಂದ ಹಳ್ಳಿಗರಿಗೆ ವ್ಯಾಕ್ಸಿನ್ ಪಡೆಯಲು ತೀವ್ರ ತೊಂದರೆಯುಂಟಾಗಿದ್ದು, ಅವರನ್ನೆಲ್ಲಾ ವಿಳಾಸ ನೊಡು ವಾಪಸ್ ಕಳಿಸಲಾಗಿದೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!