ವ್ಯಾಕ್ಸಿನ್ ಪಡೆಯಲು ಹಳ್ಳಿಗಳತ್ತ ಸಾಗಿದ  ಬೆಂಗಳೂರು ಜನ

ವ್ಯಾಕ್ಸಿನ್ ಪಡೆಯಲು ಹಳ್ಳಿಗಳತ್ತ ಸಾಗಿದ ಬೆಂಗಳೂರು ಜನ

Suvarna News   | Asianet News
Published : May 25, 2021, 02:28 PM IST
  • ವ್ಯಾಕ್ಸಿನ್ ಪಡೆದುಕೊಳ್ಳಲು ಬೆಂಗಳೂರಿನಿಂದ ಹಳ್ಳಿಗಳತ್ತ ಮುಖ ಮಾಡಿದ ಜನ
  • ಬೆಂಗಳೂರಿನಿಂದ ಚಿಕ್ಕಬಳ್ಳಾಪುರಕ್ಕೆ ತೆರಳಿದ ಬೆಂಗಳೂರಿಗರು
  • ವಿಳಾಸ ನೋಡಿ ವಾಪಸ್ ಕಳುಹಿಸಿದ ಆರೋಗ್ಯಾಧಿಕಾರಿಗಳು

 

ಚಿಕ್ಕಬಳ್ಳಾಪುರ (ಮೇ.25): ಕೊರೋನಾ ಮಹಾಮಾರಿ ಏರುತ್ತಲೇ ಇದೆ. ಕೋವಿಡ್ ನಿಯಂತ್ರಣಕ್ಕೆ ಸಾಧನ ಎಂದರೆ ಅದು ವ್ಯಾಕ್ಸಿನ್. ವ್ಯಾಕ್ಸಿನ್ ಪಡೆಯಲು ಈಗ ಎಲ್ಲೆಡೆ ರಶ್ ಆಗುತ್ತಿದೆ. ಬೆಂಗಳೂರಿಗರು ವ್ಯಾಕ್ಸಿನ್‌ಗಾಗಿ ಹಳ್ಳಗಳತ್ತ ಮುಖ ಮಾಡುತ್ತಿದ್ದಾರೆ. 

ಲಸಿಕೆಗಾಗಿ ಸಮೀಪದ ಹಳ್ಳಿಗಳನ್ನು ಆಶ್ರಯಿಸುತ್ತಿರುವ ಬೆಂಗಳೂರಿಗರು .

ಚಿಕ್ಕಬಳ್ಳಾಪುರಕ್ಕೆ ವ್ಯಾಕ್ಸಿನ್ ಪಡೆಯಲು ಬೆಂಗಳೂರಿನಿಂದ ಬಂದಿದ್ದು, ಆರೋಗ್ಯ ಕೇಂದ್ರದ ಮುಂದೆ ಸಾಲು ಸಾಲುಗಟ್ಟಿ ನಿಂತಿದ್ದಾರೆ. ಇದರಿಂದ ಹಳ್ಳಿಗರಿಗೆ ವ್ಯಾಕ್ಸಿನ್ ಪಡೆಯಲು ತೀವ್ರ ತೊಂದರೆಯುಂಟಾಗಿದ್ದು, ಅವರನ್ನೆಲ್ಲಾ ವಿಳಾಸ ನೊಡು ವಾಪಸ್ ಕಳಿಸಲಾಗಿದೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!