ವ್ಯಾಕ್ಸಿನ್ ಪಡೆಯಲು ಹಳ್ಳಿಗಳತ್ತ ಸಾಗಿದ  ಬೆಂಗಳೂರು ಜನ

ವ್ಯಾಕ್ಸಿನ್ ಪಡೆಯಲು ಹಳ್ಳಿಗಳತ್ತ ಸಾಗಿದ ಬೆಂಗಳೂರು ಜನ

Suvarna News   | Asianet News
Published : May 25, 2021, 02:28 PM IST
  • ವ್ಯಾಕ್ಸಿನ್ ಪಡೆದುಕೊಳ್ಳಲು ಬೆಂಗಳೂರಿನಿಂದ ಹಳ್ಳಿಗಳತ್ತ ಮುಖ ಮಾಡಿದ ಜನ
  • ಬೆಂಗಳೂರಿನಿಂದ ಚಿಕ್ಕಬಳ್ಳಾಪುರಕ್ಕೆ ತೆರಳಿದ ಬೆಂಗಳೂರಿಗರು
  • ವಿಳಾಸ ನೋಡಿ ವಾಪಸ್ ಕಳುಹಿಸಿದ ಆರೋಗ್ಯಾಧಿಕಾರಿಗಳು

 

ಚಿಕ್ಕಬಳ್ಳಾಪುರ (ಮೇ.25): ಕೊರೋನಾ ಮಹಾಮಾರಿ ಏರುತ್ತಲೇ ಇದೆ. ಕೋವಿಡ್ ನಿಯಂತ್ರಣಕ್ಕೆ ಸಾಧನ ಎಂದರೆ ಅದು ವ್ಯಾಕ್ಸಿನ್. ವ್ಯಾಕ್ಸಿನ್ ಪಡೆಯಲು ಈಗ ಎಲ್ಲೆಡೆ ರಶ್ ಆಗುತ್ತಿದೆ. ಬೆಂಗಳೂರಿಗರು ವ್ಯಾಕ್ಸಿನ್‌ಗಾಗಿ ಹಳ್ಳಗಳತ್ತ ಮುಖ ಮಾಡುತ್ತಿದ್ದಾರೆ. 

ಲಸಿಕೆಗಾಗಿ ಸಮೀಪದ ಹಳ್ಳಿಗಳನ್ನು ಆಶ್ರಯಿಸುತ್ತಿರುವ ಬೆಂಗಳೂರಿಗರು .

ಚಿಕ್ಕಬಳ್ಳಾಪುರಕ್ಕೆ ವ್ಯಾಕ್ಸಿನ್ ಪಡೆಯಲು ಬೆಂಗಳೂರಿನಿಂದ ಬಂದಿದ್ದು, ಆರೋಗ್ಯ ಕೇಂದ್ರದ ಮುಂದೆ ಸಾಲು ಸಾಲುಗಟ್ಟಿ ನಿಂತಿದ್ದಾರೆ. ಇದರಿಂದ ಹಳ್ಳಿಗರಿಗೆ ವ್ಯಾಕ್ಸಿನ್ ಪಡೆಯಲು ತೀವ್ರ ತೊಂದರೆಯುಂಟಾಗಿದ್ದು, ಅವರನ್ನೆಲ್ಲಾ ವಿಳಾಸ ನೊಡು ವಾಪಸ್ ಕಳಿಸಲಾಗಿದೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್