ಶ್ವೇತಾ ಗೌಡ ಬಂಧನ: ವರ್ತೂರು ಪ್ರಕಾಶ್ ಹೇಳಿದ್ದೇನು?

ಶ್ವೇತಾ ಗೌಡ ಬಂಧನ: ವರ್ತೂರು ಪ್ರಕಾಶ್ ಹೇಳಿದ್ದೇನು?

Published : Dec 22, 2024, 08:55 PM IST

ಸಮಾಜ ಸೇವಕಿ ಎಂದು ಪರಿಚಯ ಮಾಡಿಕೊಂಡಿದ್ದ ಶ್ವೇತಾಗೌಡ, ಗೋಲ್ಡ್ ಬಿಜಿನೆಸ್ ಕೇಸಿನಲ್ಲಿ ವರ್ತೂರು ಪ್ರಕಾಶ್ ಹೆಸರು ಹೇಳಿದ್ದಾರೆ. ಕಳೆದ ನಾಲ್ಕು ತಿಂಗಳ ಹಿಂದೆ ಪರಿಚಯವಾಗಿದ್ದ ಶ್ವೇತಾ, ಒಡವೆ ಖರೀದಿ ಬಗ್ಗೆ ಪ್ರಸ್ತಾಪ ಮಾಡಿರಲಿಲ್ಲ ಎಂದು ಪ್ರಕಾಶ್ ಸ್ಪಷ್ಟಪಡಿಸಿದ್ದಾರೆ. ಪೊಲೀಸರಿಂದ ಮಾಹಿತಿ ಬಂದ ಬಳಿಕವಷ್ಟೇ ಈ ವಿಚಾರ ತಿಳಿದುಬಂದಿದೆ ಎಂದು ಪ್ರಕಾಶ್ ಹೇಳಿದ್ದಾರೆ.

ಬೆಂಗಳೂರು (ಡಿ.22): ಶ್ವೇತಾಗೌಡ ಬಂಧನದ ಬಗ್ಗೆ ನನಗೆ ನಿನ್ನೆಯೇ ಪೊಲೀಸ್ ಠಾಣೆಯಿಂದ ಮಾಹಿತಿ ಬಂದಿದೆ. ಶ್ವೇತಾ ನನಗೆ ಪರಿಚಯ ಆಗಿದ್ದೇ ಕಳೆದ ನಾಲ್ಕು ತಿಂಗಳ ಹಿಂದೆ. ಸಮಾಜ ಸೇವಕಿ ಎಂದು ಪರಿಚಯ ಮಾಡಿಕೊಂಡಿದ್ದು, ಇದೀಗ ಗೋಲ್ಡ್ ಬಿಜಿನೆಸ್ ಕೇಸಿನಲ್ಲಿ ನನ್ನ ಹೆಸರು ಹೇಳಿದ್ದಾಳೆ ಎಂದು ಸ್ವತಃ ವರ್ತೂರು ಪ್ರಕಾಶ್ ಹೇಳಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ವರ್ತೂರ್ ಪ್ರಕಾಶ್ ಅವರು, ನನಗೆ ನಿನ್ನೆ ಸ್ಟೇಷನ್ ನಿಂದ ಮಾಹಿತಿ ಬಂತು. ಮೂರು ನಾಲ್ಕು ತಿಂಗಳ ಮುಂಚೆ ನಮ್ಮ ಮನೆಗೆ ಬಂದಿದ್ದರು. ಸಮಾಜಸೇವಕಿ ಅಂತ ಪರಿಚಯ ಮಾಡಿಕೊಂಡರು. ಆಕೆಯೂ ನನಗೆ ತಿಳಿಸಿ ಒಡವೆ ಖರೀದಿಸಿಲ್ಲ. ಜ್ಯುವೆಲ್ಲರಿ ಮಾಲೀಕರು ನನಗೆ ತಿಳಿಸಿಲ್ಲ. ದೂರು ನೀಡಿರುವ ವಿಚಾರ ಒಡವೆ ಅಂಗಡಿಯವರು ತಿಳಿಸಿದ್ದಾರೆ. ಆಕೆಯ ಬಿಜಿನೆಸ್ ಬಂಗಾರದ ಬಗ್ಗೆ ನನ್ನ ಬಳಿ ಪ್ರಸ್ತಾಪ ಮಾಡಿಯೇ ಇಲ್ಲ ಎಂದು ಹೇಳಿದರು.

ಇನ್ನು ಈ ವಿಚಾರ ನನಗೂ ನಿನ್ನೆಯೇ ಗೊತ್ತಾಗಿದ್ದು. ಮನೆ ಹತ್ತಿರ ಜನ ಬಂದ ಹಾಗೇ ಆಕೆ ಕೂಡ ಬಂದಿದ್ದಾಳೆ ಅಷ್ಟೇ. ನನಗೆ ಪೊಲೀಸರು ಪೋನಿನಲ್ಲಿ ಹೇಳಿದ್ದಾರೆ. ನಾನು ಸೋಮವಾರ ವಿಚಾರಣೆಗೆ ಹೋಗುತ್ತೇನೆ ಎಂದು ಮಾಧ್ಯಮಗಳಿಗೆ ತಿಳಿಸಿದರು.

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more