ಶ್ವೇತಾ ಗೌಡ ಬಂಧನ: ವರ್ತೂರು ಪ್ರಕಾಶ್ ಹೇಳಿದ್ದೇನು?

ಶ್ವೇತಾ ಗೌಡ ಬಂಧನ: ವರ್ತೂರು ಪ್ರಕಾಶ್ ಹೇಳಿದ್ದೇನು?

Published : Dec 22, 2024, 08:55 PM IST

ಸಮಾಜ ಸೇವಕಿ ಎಂದು ಪರಿಚಯ ಮಾಡಿಕೊಂಡಿದ್ದ ಶ್ವೇತಾಗೌಡ, ಗೋಲ್ಡ್ ಬಿಜಿನೆಸ್ ಕೇಸಿನಲ್ಲಿ ವರ್ತೂರು ಪ್ರಕಾಶ್ ಹೆಸರು ಹೇಳಿದ್ದಾರೆ. ಕಳೆದ ನಾಲ್ಕು ತಿಂಗಳ ಹಿಂದೆ ಪರಿಚಯವಾಗಿದ್ದ ಶ್ವೇತಾ, ಒಡವೆ ಖರೀದಿ ಬಗ್ಗೆ ಪ್ರಸ್ತಾಪ ಮಾಡಿರಲಿಲ್ಲ ಎಂದು ಪ್ರಕಾಶ್ ಸ್ಪಷ್ಟಪಡಿಸಿದ್ದಾರೆ. ಪೊಲೀಸರಿಂದ ಮಾಹಿತಿ ಬಂದ ಬಳಿಕವಷ್ಟೇ ಈ ವಿಚಾರ ತಿಳಿದುಬಂದಿದೆ ಎಂದು ಪ್ರಕಾಶ್ ಹೇಳಿದ್ದಾರೆ.

ಬೆಂಗಳೂರು (ಡಿ.22): ಶ್ವೇತಾಗೌಡ ಬಂಧನದ ಬಗ್ಗೆ ನನಗೆ ನಿನ್ನೆಯೇ ಪೊಲೀಸ್ ಠಾಣೆಯಿಂದ ಮಾಹಿತಿ ಬಂದಿದೆ. ಶ್ವೇತಾ ನನಗೆ ಪರಿಚಯ ಆಗಿದ್ದೇ ಕಳೆದ ನಾಲ್ಕು ತಿಂಗಳ ಹಿಂದೆ. ಸಮಾಜ ಸೇವಕಿ ಎಂದು ಪರಿಚಯ ಮಾಡಿಕೊಂಡಿದ್ದು, ಇದೀಗ ಗೋಲ್ಡ್ ಬಿಜಿನೆಸ್ ಕೇಸಿನಲ್ಲಿ ನನ್ನ ಹೆಸರು ಹೇಳಿದ್ದಾಳೆ ಎಂದು ಸ್ವತಃ ವರ್ತೂರು ಪ್ರಕಾಶ್ ಹೇಳಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ವರ್ತೂರ್ ಪ್ರಕಾಶ್ ಅವರು, ನನಗೆ ನಿನ್ನೆ ಸ್ಟೇಷನ್ ನಿಂದ ಮಾಹಿತಿ ಬಂತು. ಮೂರು ನಾಲ್ಕು ತಿಂಗಳ ಮುಂಚೆ ನಮ್ಮ ಮನೆಗೆ ಬಂದಿದ್ದರು. ಸಮಾಜಸೇವಕಿ ಅಂತ ಪರಿಚಯ ಮಾಡಿಕೊಂಡರು. ಆಕೆಯೂ ನನಗೆ ತಿಳಿಸಿ ಒಡವೆ ಖರೀದಿಸಿಲ್ಲ. ಜ್ಯುವೆಲ್ಲರಿ ಮಾಲೀಕರು ನನಗೆ ತಿಳಿಸಿಲ್ಲ. ದೂರು ನೀಡಿರುವ ವಿಚಾರ ಒಡವೆ ಅಂಗಡಿಯವರು ತಿಳಿಸಿದ್ದಾರೆ. ಆಕೆಯ ಬಿಜಿನೆಸ್ ಬಂಗಾರದ ಬಗ್ಗೆ ನನ್ನ ಬಳಿ ಪ್ರಸ್ತಾಪ ಮಾಡಿಯೇ ಇಲ್ಲ ಎಂದು ಹೇಳಿದರು.

ಇನ್ನು ಈ ವಿಚಾರ ನನಗೂ ನಿನ್ನೆಯೇ ಗೊತ್ತಾಗಿದ್ದು. ಮನೆ ಹತ್ತಿರ ಜನ ಬಂದ ಹಾಗೇ ಆಕೆ ಕೂಡ ಬಂದಿದ್ದಾಳೆ ಅಷ್ಟೇ. ನನಗೆ ಪೊಲೀಸರು ಪೋನಿನಲ್ಲಿ ಹೇಳಿದ್ದಾರೆ. ನಾನು ಸೋಮವಾರ ವಿಚಾರಣೆಗೆ ಹೋಗುತ್ತೇನೆ ಎಂದು ಮಾಧ್ಯಮಗಳಿಗೆ ತಿಳಿಸಿದರು.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more