ಶ್ವೇತಾ ಗೌಡ ಬಂಧನ: ವರ್ತೂರು ಪ್ರಕಾಶ್ ಹೇಳಿದ್ದೇನು?

ಶ್ವೇತಾ ಗೌಡ ಬಂಧನ: ವರ್ತೂರು ಪ್ರಕಾಶ್ ಹೇಳಿದ್ದೇನು?

Published : Dec 22, 2024, 08:55 PM IST

ಸಮಾಜ ಸೇವಕಿ ಎಂದು ಪರಿಚಯ ಮಾಡಿಕೊಂಡಿದ್ದ ಶ್ವೇತಾಗೌಡ, ಗೋಲ್ಡ್ ಬಿಜಿನೆಸ್ ಕೇಸಿನಲ್ಲಿ ವರ್ತೂರು ಪ್ರಕಾಶ್ ಹೆಸರು ಹೇಳಿದ್ದಾರೆ. ಕಳೆದ ನಾಲ್ಕು ತಿಂಗಳ ಹಿಂದೆ ಪರಿಚಯವಾಗಿದ್ದ ಶ್ವೇತಾ, ಒಡವೆ ಖರೀದಿ ಬಗ್ಗೆ ಪ್ರಸ್ತಾಪ ಮಾಡಿರಲಿಲ್ಲ ಎಂದು ಪ್ರಕಾಶ್ ಸ್ಪಷ್ಟಪಡಿಸಿದ್ದಾರೆ. ಪೊಲೀಸರಿಂದ ಮಾಹಿತಿ ಬಂದ ಬಳಿಕವಷ್ಟೇ ಈ ವಿಚಾರ ತಿಳಿದುಬಂದಿದೆ ಎಂದು ಪ್ರಕಾಶ್ ಹೇಳಿದ್ದಾರೆ.

ಬೆಂಗಳೂರು (ಡಿ.22): ಶ್ವೇತಾಗೌಡ ಬಂಧನದ ಬಗ್ಗೆ ನನಗೆ ನಿನ್ನೆಯೇ ಪೊಲೀಸ್ ಠಾಣೆಯಿಂದ ಮಾಹಿತಿ ಬಂದಿದೆ. ಶ್ವೇತಾ ನನಗೆ ಪರಿಚಯ ಆಗಿದ್ದೇ ಕಳೆದ ನಾಲ್ಕು ತಿಂಗಳ ಹಿಂದೆ. ಸಮಾಜ ಸೇವಕಿ ಎಂದು ಪರಿಚಯ ಮಾಡಿಕೊಂಡಿದ್ದು, ಇದೀಗ ಗೋಲ್ಡ್ ಬಿಜಿನೆಸ್ ಕೇಸಿನಲ್ಲಿ ನನ್ನ ಹೆಸರು ಹೇಳಿದ್ದಾಳೆ ಎಂದು ಸ್ವತಃ ವರ್ತೂರು ಪ್ರಕಾಶ್ ಹೇಳಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ವರ್ತೂರ್ ಪ್ರಕಾಶ್ ಅವರು, ನನಗೆ ನಿನ್ನೆ ಸ್ಟೇಷನ್ ನಿಂದ ಮಾಹಿತಿ ಬಂತು. ಮೂರು ನಾಲ್ಕು ತಿಂಗಳ ಮುಂಚೆ ನಮ್ಮ ಮನೆಗೆ ಬಂದಿದ್ದರು. ಸಮಾಜಸೇವಕಿ ಅಂತ ಪರಿಚಯ ಮಾಡಿಕೊಂಡರು. ಆಕೆಯೂ ನನಗೆ ತಿಳಿಸಿ ಒಡವೆ ಖರೀದಿಸಿಲ್ಲ. ಜ್ಯುವೆಲ್ಲರಿ ಮಾಲೀಕರು ನನಗೆ ತಿಳಿಸಿಲ್ಲ. ದೂರು ನೀಡಿರುವ ವಿಚಾರ ಒಡವೆ ಅಂಗಡಿಯವರು ತಿಳಿಸಿದ್ದಾರೆ. ಆಕೆಯ ಬಿಜಿನೆಸ್ ಬಂಗಾರದ ಬಗ್ಗೆ ನನ್ನ ಬಳಿ ಪ್ರಸ್ತಾಪ ಮಾಡಿಯೇ ಇಲ್ಲ ಎಂದು ಹೇಳಿದರು.

ಇನ್ನು ಈ ವಿಚಾರ ನನಗೂ ನಿನ್ನೆಯೇ ಗೊತ್ತಾಗಿದ್ದು. ಮನೆ ಹತ್ತಿರ ಜನ ಬಂದ ಹಾಗೇ ಆಕೆ ಕೂಡ ಬಂದಿದ್ದಾಳೆ ಅಷ್ಟೇ. ನನಗೆ ಪೊಲೀಸರು ಪೋನಿನಲ್ಲಿ ಹೇಳಿದ್ದಾರೆ. ನಾನು ಸೋಮವಾರ ವಿಚಾರಣೆಗೆ ಹೋಗುತ್ತೇನೆ ಎಂದು ಮಾಧ್ಯಮಗಳಿಗೆ ತಿಳಿಸಿದರು.

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more