Bagalkot: ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಎಂಜಿನಿಯರ್, ವೀಕೆಂಡ್‌ನಲ್ಲಿ ಕೃಷಿಕ, ಅಪರೂಪದ ಸಾಧಕ!

Bagalkot: ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಎಂಜಿನಿಯರ್, ವೀಕೆಂಡ್‌ನಲ್ಲಿ ಕೃಷಿಕ, ಅಪರೂಪದ ಸಾಧಕ!

Published : Jan 14, 2022, 04:41 PM ISTUpdated : Jan 14, 2022, 06:14 PM IST

ಇವರು ವೃತ್ತಿಯಿಂದ ಎಂಜಿನೀಯರ್ (Software Engineer) ಅಪ್ಪಟ ಕೃಷಿ ಪ್ರೇಮಿ. ಇವರ ಹೆಸರು ಸಿದ್ದು ಬಂಡಿ. ಬಾಗಲಕೋಟೆ  (Bagalkot)ಜಿಲ್ಲೆಯ ಹುನಗುಂದದವರು. ಪ್ರತಿವಾರಕ್ಕೊಮ್ಮೆ ಊರಿಗೆ ಬಂದು ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಾರೆ.

ಬಾಗಲಕೋಟೆ (ಜ. 14):ಇವರು ವೃತ್ತಿಯಿಂದ ಎಂಜಿನೀಯರ್ (Software Engineer) ಅಪ್ಪಟ ಕೃಷಿ ಪ್ರೇಮಿ. ಇವರ ಹೆಸರು ಸಿದ್ದು ಬಂಡಿ. ಬಾಗಲಕೋಟೆ  (Bagalkot)ಜಿಲ್ಲೆಯ ಹುನಗುಂದದವರು. ಪ್ರತಿವಾರಕ್ಕೊಮ್ಮೆ ಊರಿಗೆ ಬಂದು ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಾರೆ. ಮೊದಲಿನಿಂದಲೂ ಕೃಷಿ ಬಗ್ಗೆ ಅಪಾರ ಪ್ರೀತಿ. ತಮ್ಮ ಸಹೋದರ ಮಹಾಂತೇಶ್ ಜೊತೆಗೂಡಿ 4 ಬಗೆಯ ಫಸಲುಗಳನ್ನು ಬಿತ್ತಿ ಇತರ ರೈತರಿಗೆ ಮಾದರಿಯಾಗಿದ್ದಾರೆ. ಸೀತಾಫಲ, ಪೇರಲ, ನುಗ್ಗೇ, ಕರಿಬೇವು ಬೆಳೆದಿದ್ದಾರೆ. 

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!