Bagalkot: ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಎಂಜಿನಿಯರ್, ವೀಕೆಂಡ್‌ನಲ್ಲಿ ಕೃಷಿಕ, ಅಪರೂಪದ ಸಾಧಕ!

Bagalkot: ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಎಂಜಿನಿಯರ್, ವೀಕೆಂಡ್‌ನಲ್ಲಿ ಕೃಷಿಕ, ಅಪರೂಪದ ಸಾಧಕ!

Published : Jan 14, 2022, 04:41 PM ISTUpdated : Jan 14, 2022, 06:14 PM IST

ಇವರು ವೃತ್ತಿಯಿಂದ ಎಂಜಿನೀಯರ್ (Software Engineer) ಅಪ್ಪಟ ಕೃಷಿ ಪ್ರೇಮಿ. ಇವರ ಹೆಸರು ಸಿದ್ದು ಬಂಡಿ. ಬಾಗಲಕೋಟೆ  (Bagalkot)ಜಿಲ್ಲೆಯ ಹುನಗುಂದದವರು. ಪ್ರತಿವಾರಕ್ಕೊಮ್ಮೆ ಊರಿಗೆ ಬಂದು ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಾರೆ.

ಬಾಗಲಕೋಟೆ (ಜ. 14):ಇವರು ವೃತ್ತಿಯಿಂದ ಎಂಜಿನೀಯರ್ (Software Engineer) ಅಪ್ಪಟ ಕೃಷಿ ಪ್ರೇಮಿ. ಇವರ ಹೆಸರು ಸಿದ್ದು ಬಂಡಿ. ಬಾಗಲಕೋಟೆ  (Bagalkot)ಜಿಲ್ಲೆಯ ಹುನಗುಂದದವರು. ಪ್ರತಿವಾರಕ್ಕೊಮ್ಮೆ ಊರಿಗೆ ಬಂದು ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಾರೆ. ಮೊದಲಿನಿಂದಲೂ ಕೃಷಿ ಬಗ್ಗೆ ಅಪಾರ ಪ್ರೀತಿ. ತಮ್ಮ ಸಹೋದರ ಮಹಾಂತೇಶ್ ಜೊತೆಗೂಡಿ 4 ಬಗೆಯ ಫಸಲುಗಳನ್ನು ಬಿತ್ತಿ ಇತರ ರೈತರಿಗೆ ಮಾದರಿಯಾಗಿದ್ದಾರೆ. ಸೀತಾಫಲ, ಪೇರಲ, ನುಗ್ಗೇ, ಕರಿಬೇವು ಬೆಳೆದಿದ್ದಾರೆ. 

24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ