Bagalkot: ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಎಂಜಿನಿಯರ್, ವೀಕೆಂಡ್‌ನಲ್ಲಿ ಕೃಷಿಕ, ಅಪರೂಪದ ಸಾಧಕ!

Bagalkot: ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಎಂಜಿನಿಯರ್, ವೀಕೆಂಡ್‌ನಲ್ಲಿ ಕೃಷಿಕ, ಅಪರೂಪದ ಸಾಧಕ!

Published : Jan 14, 2022, 04:41 PM ISTUpdated : Jan 14, 2022, 06:14 PM IST

ಇವರು ವೃತ್ತಿಯಿಂದ ಎಂಜಿನೀಯರ್ (Software Engineer) ಅಪ್ಪಟ ಕೃಷಿ ಪ್ರೇಮಿ. ಇವರ ಹೆಸರು ಸಿದ್ದು ಬಂಡಿ. ಬಾಗಲಕೋಟೆ  (Bagalkot)ಜಿಲ್ಲೆಯ ಹುನಗುಂದದವರು. ಪ್ರತಿವಾರಕ್ಕೊಮ್ಮೆ ಊರಿಗೆ ಬಂದು ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಾರೆ.

ಬಾಗಲಕೋಟೆ (ಜ. 14):ಇವರು ವೃತ್ತಿಯಿಂದ ಎಂಜಿನೀಯರ್ (Software Engineer) ಅಪ್ಪಟ ಕೃಷಿ ಪ್ರೇಮಿ. ಇವರ ಹೆಸರು ಸಿದ್ದು ಬಂಡಿ. ಬಾಗಲಕೋಟೆ  (Bagalkot)ಜಿಲ್ಲೆಯ ಹುನಗುಂದದವರು. ಪ್ರತಿವಾರಕ್ಕೊಮ್ಮೆ ಊರಿಗೆ ಬಂದು ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಾರೆ. ಮೊದಲಿನಿಂದಲೂ ಕೃಷಿ ಬಗ್ಗೆ ಅಪಾರ ಪ್ರೀತಿ. ತಮ್ಮ ಸಹೋದರ ಮಹಾಂತೇಶ್ ಜೊತೆಗೂಡಿ 4 ಬಗೆಯ ಫಸಲುಗಳನ್ನು ಬಿತ್ತಿ ಇತರ ರೈತರಿಗೆ ಮಾದರಿಯಾಗಿದ್ದಾರೆ. ಸೀತಾಫಲ, ಪೇರಲ, ನುಗ್ಗೇ, ಕರಿಬೇವು ಬೆಳೆದಿದ್ದಾರೆ. 

20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!