Bagalkot: ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಎಂಜಿನಿಯರ್, ವೀಕೆಂಡ್‌ನಲ್ಲಿ ಕೃಷಿಕ, ಅಪರೂಪದ ಸಾಧಕ!

Bagalkot: ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಎಂಜಿನಿಯರ್, ವೀಕೆಂಡ್‌ನಲ್ಲಿ ಕೃಷಿಕ, ಅಪರೂಪದ ಸಾಧಕ!

Published : Jan 14, 2022, 04:41 PM ISTUpdated : Jan 14, 2022, 06:14 PM IST

ಇವರು ವೃತ್ತಿಯಿಂದ ಎಂಜಿನೀಯರ್ (Software Engineer) ಅಪ್ಪಟ ಕೃಷಿ ಪ್ರೇಮಿ. ಇವರ ಹೆಸರು ಸಿದ್ದು ಬಂಡಿ. ಬಾಗಲಕೋಟೆ  (Bagalkot)ಜಿಲ್ಲೆಯ ಹುನಗುಂದದವರು. ಪ್ರತಿವಾರಕ್ಕೊಮ್ಮೆ ಊರಿಗೆ ಬಂದು ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಾರೆ.

ಬಾಗಲಕೋಟೆ (ಜ. 14):ಇವರು ವೃತ್ತಿಯಿಂದ ಎಂಜಿನೀಯರ್ (Software Engineer) ಅಪ್ಪಟ ಕೃಷಿ ಪ್ರೇಮಿ. ಇವರ ಹೆಸರು ಸಿದ್ದು ಬಂಡಿ. ಬಾಗಲಕೋಟೆ  (Bagalkot)ಜಿಲ್ಲೆಯ ಹುನಗುಂದದವರು. ಪ್ರತಿವಾರಕ್ಕೊಮ್ಮೆ ಊರಿಗೆ ಬಂದು ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಾರೆ. ಮೊದಲಿನಿಂದಲೂ ಕೃಷಿ ಬಗ್ಗೆ ಅಪಾರ ಪ್ರೀತಿ. ತಮ್ಮ ಸಹೋದರ ಮಹಾಂತೇಶ್ ಜೊತೆಗೂಡಿ 4 ಬಗೆಯ ಫಸಲುಗಳನ್ನು ಬಿತ್ತಿ ಇತರ ರೈತರಿಗೆ ಮಾದರಿಯಾಗಿದ್ದಾರೆ. ಸೀತಾಫಲ, ಪೇರಲ, ನುಗ್ಗೇ, ಕರಿಬೇವು ಬೆಳೆದಿದ್ದಾರೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!