ಬೆಡ್ ಬ್ಲಾಕಿಂಗ್; ಸೂರ್ಯ ಹೇಳಿದ ರಜಿನಾ ಜೋಸೆಫ್ ಯಾರು?

ಬೆಡ್ ಬ್ಲಾಕಿಂಗ್; ಸೂರ್ಯ ಹೇಳಿದ ರಜಿನಾ ಜೋಸೆಫ್ ಯಾರು?

Published : May 04, 2021, 05:56 PM ISTUpdated : May 04, 2021, 10:27 PM IST

ವಾರ್ ರೂಂ ಗೆ ಸಂಸದ ತೇಜಸ್ವಿ ಸೂರ್ಯ ಭೇಟಿ/ ದಂಧೆಯ ಕರಾಳ ಮುಖವನ್ನು ಅನಾವರಣ ಮಾಡಿದ ಸಂಸದ/  ಬೆಡ್ ಬ್ಲಾಕಿಂಗ್ ದಂಧೆಯ ಕರಾಳ ಮುಖ/ ಪ್ರಭಾವಿಗಳು ಹೇಳಿದರೆ ಬೆಡ್ ಕೊಡ್ತಾರೆ

ಬೆಂಗಳೂರು(ಮೇ 04)  ಒಂದು ಕಡೆ ರೆಮಿಡಿಸಿವಿರ್ ಕಳ್ಳ ದಂಧೆ ನಡೆಯುತ್ತಿದೆ ಎಂಬುದಕ್ಕೆ ಸಿಎಂ ಯಡಿಯೂರಪ್ಪ ಕೆಂಡಾಮಂಡಲವಾಗಿದ್ದಾರೆ. ಇನ್ನೊಂದು ಕಡೆ ವಾರ್  ರೂಂಗೆ ಸಂಸದ ತೇಜ್ಸವಿ ಸೂರ್ಯ ಭೇಟಿ ನೀಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಸೂರ್ಯರ ಬಳಿ ಸಾರಿ ಎಂದು ಜಾರಿಕೊಳ್ಳಲು ಮುಂದಾದ ಅಧಿಕಾರಿಗಳು

ಭೇಟಿ ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ತೇಜಸ್ವಿ ಸೂರ್ಯ, ದುಡ್ಡು ಕೊಟ್ಟು  ಬೆಡ್ ಬುಕ್ ಮಾಡಬೇಕಾದ ಸ್ಥಿತಿ ಬಂದಿದೇಯಾ?  ಬೆಡ್ ಬುಕಿಂಗ್ ಸಾಫ್ಟ್ ವೇರ್ ನೋಡಿಕೊಳ್ಳುತ್ತಿರುವ ರಜಿನಾ ಜೋಸೆಫ್ ಮಾಡುತ್ತಿರುವ ಕೆಲಸ ಏನು? ಎಲ್ಲ ವಿವರಗಳನ್ನು ಸಂಸದರು ನೀಡಿದ್ದಾರೆ. 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!