ಬೆಡ್ ಬ್ಲಾಕಿಂಗ್; ಸೂರ್ಯ ಹೇಳಿದ ರಜಿನಾ ಜೋಸೆಫ್ ಯಾರು?

ಬೆಡ್ ಬ್ಲಾಕಿಂಗ್; ಸೂರ್ಯ ಹೇಳಿದ ರಜಿನಾ ಜೋಸೆಫ್ ಯಾರು?

Published : May 04, 2021, 05:56 PM ISTUpdated : May 04, 2021, 10:27 PM IST

ವಾರ್ ರೂಂ ಗೆ ಸಂಸದ ತೇಜಸ್ವಿ ಸೂರ್ಯ ಭೇಟಿ/ ದಂಧೆಯ ಕರಾಳ ಮುಖವನ್ನು ಅನಾವರಣ ಮಾಡಿದ ಸಂಸದ/  ಬೆಡ್ ಬ್ಲಾಕಿಂಗ್ ದಂಧೆಯ ಕರಾಳ ಮುಖ/ ಪ್ರಭಾವಿಗಳು ಹೇಳಿದರೆ ಬೆಡ್ ಕೊಡ್ತಾರೆ

ಬೆಂಗಳೂರು(ಮೇ 04)  ಒಂದು ಕಡೆ ರೆಮಿಡಿಸಿವಿರ್ ಕಳ್ಳ ದಂಧೆ ನಡೆಯುತ್ತಿದೆ ಎಂಬುದಕ್ಕೆ ಸಿಎಂ ಯಡಿಯೂರಪ್ಪ ಕೆಂಡಾಮಂಡಲವಾಗಿದ್ದಾರೆ. ಇನ್ನೊಂದು ಕಡೆ ವಾರ್  ರೂಂಗೆ ಸಂಸದ ತೇಜ್ಸವಿ ಸೂರ್ಯ ಭೇಟಿ ನೀಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಸೂರ್ಯರ ಬಳಿ ಸಾರಿ ಎಂದು ಜಾರಿಕೊಳ್ಳಲು ಮುಂದಾದ ಅಧಿಕಾರಿಗಳು

ಭೇಟಿ ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ತೇಜಸ್ವಿ ಸೂರ್ಯ, ದುಡ್ಡು ಕೊಟ್ಟು  ಬೆಡ್ ಬುಕ್ ಮಾಡಬೇಕಾದ ಸ್ಥಿತಿ ಬಂದಿದೇಯಾ?  ಬೆಡ್ ಬುಕಿಂಗ್ ಸಾಫ್ಟ್ ವೇರ್ ನೋಡಿಕೊಳ್ಳುತ್ತಿರುವ ರಜಿನಾ ಜೋಸೆಫ್ ಮಾಡುತ್ತಿರುವ ಕೆಲಸ ಏನು? ಎಲ್ಲ ವಿವರಗಳನ್ನು ಸಂಸದರು ನೀಡಿದ್ದಾರೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!