ಬೆಡ್ ಬ್ಲಾಕಿಂಗ್; ಸೂರ್ಯ ಹೇಳಿದ ರಜಿನಾ ಜೋಸೆಫ್ ಯಾರು?

ಬೆಡ್ ಬ್ಲಾಕಿಂಗ್; ಸೂರ್ಯ ಹೇಳಿದ ರಜಿನಾ ಜೋಸೆಫ್ ಯಾರು?

Published : May 04, 2021, 05:56 PM ISTUpdated : May 04, 2021, 10:27 PM IST

ವಾರ್ ರೂಂ ಗೆ ಸಂಸದ ತೇಜಸ್ವಿ ಸೂರ್ಯ ಭೇಟಿ/ ದಂಧೆಯ ಕರಾಳ ಮುಖವನ್ನು ಅನಾವರಣ ಮಾಡಿದ ಸಂಸದ/  ಬೆಡ್ ಬ್ಲಾಕಿಂಗ್ ದಂಧೆಯ ಕರಾಳ ಮುಖ/ ಪ್ರಭಾವಿಗಳು ಹೇಳಿದರೆ ಬೆಡ್ ಕೊಡ್ತಾರೆ

ಬೆಂಗಳೂರು(ಮೇ 04)  ಒಂದು ಕಡೆ ರೆಮಿಡಿಸಿವಿರ್ ಕಳ್ಳ ದಂಧೆ ನಡೆಯುತ್ತಿದೆ ಎಂಬುದಕ್ಕೆ ಸಿಎಂ ಯಡಿಯೂರಪ್ಪ ಕೆಂಡಾಮಂಡಲವಾಗಿದ್ದಾರೆ. ಇನ್ನೊಂದು ಕಡೆ ವಾರ್  ರೂಂಗೆ ಸಂಸದ ತೇಜ್ಸವಿ ಸೂರ್ಯ ಭೇಟಿ ನೀಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಸೂರ್ಯರ ಬಳಿ ಸಾರಿ ಎಂದು ಜಾರಿಕೊಳ್ಳಲು ಮುಂದಾದ ಅಧಿಕಾರಿಗಳು

ಭೇಟಿ ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ತೇಜಸ್ವಿ ಸೂರ್ಯ, ದುಡ್ಡು ಕೊಟ್ಟು  ಬೆಡ್ ಬುಕ್ ಮಾಡಬೇಕಾದ ಸ್ಥಿತಿ ಬಂದಿದೇಯಾ?  ಬೆಡ್ ಬುಕಿಂಗ್ ಸಾಫ್ಟ್ ವೇರ್ ನೋಡಿಕೊಳ್ಳುತ್ತಿರುವ ರಜಿನಾ ಜೋಸೆಫ್ ಮಾಡುತ್ತಿರುವ ಕೆಲಸ ಏನು? ಎಲ್ಲ ವಿವರಗಳನ್ನು ಸಂಸದರು ನೀಡಿದ್ದಾರೆ. 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್