ಬೆಡ್ ಬ್ಲಾಕಿಂಗ್; ಸೂರ್ಯ ಹೇಳಿದ ರಜಿನಾ ಜೋಸೆಫ್ ಯಾರು?

ಬೆಡ್ ಬ್ಲಾಕಿಂಗ್; ಸೂರ್ಯ ಹೇಳಿದ ರಜಿನಾ ಜೋಸೆಫ್ ಯಾರು?

Published : May 04, 2021, 05:56 PM ISTUpdated : May 04, 2021, 10:27 PM IST

ವಾರ್ ರೂಂ ಗೆ ಸಂಸದ ತೇಜಸ್ವಿ ಸೂರ್ಯ ಭೇಟಿ/ ದಂಧೆಯ ಕರಾಳ ಮುಖವನ್ನು ಅನಾವರಣ ಮಾಡಿದ ಸಂಸದ/  ಬೆಡ್ ಬ್ಲಾಕಿಂಗ್ ದಂಧೆಯ ಕರಾಳ ಮುಖ/ ಪ್ರಭಾವಿಗಳು ಹೇಳಿದರೆ ಬೆಡ್ ಕೊಡ್ತಾರೆ

ಬೆಂಗಳೂರು(ಮೇ 04)  ಒಂದು ಕಡೆ ರೆಮಿಡಿಸಿವಿರ್ ಕಳ್ಳ ದಂಧೆ ನಡೆಯುತ್ತಿದೆ ಎಂಬುದಕ್ಕೆ ಸಿಎಂ ಯಡಿಯೂರಪ್ಪ ಕೆಂಡಾಮಂಡಲವಾಗಿದ್ದಾರೆ. ಇನ್ನೊಂದು ಕಡೆ ವಾರ್  ರೂಂಗೆ ಸಂಸದ ತೇಜ್ಸವಿ ಸೂರ್ಯ ಭೇಟಿ ನೀಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಸೂರ್ಯರ ಬಳಿ ಸಾರಿ ಎಂದು ಜಾರಿಕೊಳ್ಳಲು ಮುಂದಾದ ಅಧಿಕಾರಿಗಳು

ಭೇಟಿ ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ತೇಜಸ್ವಿ ಸೂರ್ಯ, ದುಡ್ಡು ಕೊಟ್ಟು  ಬೆಡ್ ಬುಕ್ ಮಾಡಬೇಕಾದ ಸ್ಥಿತಿ ಬಂದಿದೇಯಾ?  ಬೆಡ್ ಬುಕಿಂಗ್ ಸಾಫ್ಟ್ ವೇರ್ ನೋಡಿಕೊಳ್ಳುತ್ತಿರುವ ರಜಿನಾ ಜೋಸೆಫ್ ಮಾಡುತ್ತಿರುವ ಕೆಲಸ ಏನು? ಎಲ್ಲ ವಿವರಗಳನ್ನು ಸಂಸದರು ನೀಡಿದ್ದಾರೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?