ವಾರ್ ರೂಂಗೆ ಸೂರ್ಯ, ಸಾರಿ ಎಂದು ಜಾರಿಕೊಳ್ಳಲು ಮುಂದಾದ ಅಧಿಕಾರಿಗಳು!

ವಾರ್ ರೂಂಗೆ ಸೂರ್ಯ, ಸಾರಿ ಎಂದು ಜಾರಿಕೊಳ್ಳಲು ಮುಂದಾದ ಅಧಿಕಾರಿಗಳು!

Published : May 04, 2021, 05:13 PM ISTUpdated : May 04, 2021, 08:40 PM IST

ವಾರ್ ರೂಂ ಗೆ ಸಂಸದ ತೇಜಸ್ವಿ ಸೂರ್ಯ ಭೇಟಿ/ ದಂಧೆಯ ಕರಾಳ ಮುಖವನ್ನು ಅನಾವರಣ ಮಾಡಿದ ಸಂಸದ/ ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಕೆಲಸ ಮಾಡಬೇಡಿ/ ಬೆಡ್ ದಂಧೆ ಬಟಾಬಯಲು 

ಬೆಂಗಳೂರು(ಮೇ 04)  ಒಂದು ಕಡೆ ರೆಮಿಡಿಸಿವಿರ್ ಕಳ್ಳ ದಂಧೆ ನಡೆಯುತ್ತಿದೆ ಎಂಬುದಕ್ಕೆ ಸಿಎಂ ಯಡಿಯೂರಪ್ಪ ಕೆಂಡಾಮಂಡಲವಾಗಿದ್ದಾರೆ. ಇನ್ನೊಂದು ಕಡೆ ವಾರ್  ರೂಂಗೆ ಸಂಸದ ತೇಜಸ್ವಿ ಸೂರ್ಯ ಭೇಟಿ ನೀಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

'ರೆಮಿಡಿಸಿವಿರ್ ದಂಧೆ ಮಾಡ್ತೀರಾ?' ಬಿಎಸ್‌ವೈ ಗುಡುಗಿಗೆ ಬೆವೆತ ಅಧಿಕಾರಿಗಳು

15 -20 ದಿನಗಳಿಂದ ನಗರದ ಆಸ್ಪತ್ರೆಗಳಲ್ಲಿ ಬೆಡ್ ಇಲ್ಲದೆ ಪರದಾಡುತ್ತಿದ್ದಾರೆ. . ಯಾವ ಆಸ್ಪತ್ರೆ ಹಾಗೂ ವಾರ್ ರೂಂ ಗೆ ಕಾಲ್ ಮಾಡಿದ್ರೂ ಬೆಡ್ ಇಲ್ಲ ಅಂತಾರೆ ಯಾಕೆ ಬೆಡ್ ಖಾಲಿಯಾಗಿದೆ ಅಂದ್ರೆ ಇಲ್ಲಿ ಅವ್ಯವಹಾರ ನಡಿತೀದೆ. . ಕೋವಿಡ್ ಪೇಷೆಂಟ್ ಗಳಿಗೆ ಬಿಯು ನಂ ಜನರೇಟ್ ಆಗಿ ಬಿಬಿಎಂಪಿಯಿಂದ ಕಾಲ್ ಹೋಗತ್ತೆ. ಯಾರು ಹೋಂ ಐಸೋಲೆಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಾರೋ ಅವರ ಹೆಸರಲ್ಲಿ ಬೆಡ್ ಅಲರ್ಟ್ ಆಗತ್ತೆ ಆ ಪೇಷೆಂಟ್ ಗಳಿಗೆ ಬ್ಲಾಕ್ ಮಾಡಿ ಬೇರೊಬ್ಬರಿಗೆ ಬೆಡ್ ನೀಡ್ತಿದ್ದಾರೆ. ಆ ಬೆಡ್ ಖಾಲಿ ಇರತ್ತೆ ಅದರಲ್ಲಿ 12 ಗಂಟೆಗಳ ಸಮಯ ಇರತ್ತೆ. ಅಂತಹ ಸಮಯದಲ್ಲಿ ದುಡ್ಡಿಗೆ ಮಾರಾಟ ಮಾಡಿಕೊಳ್ತಿದ್ದಾರೆ. ನನ್ನ ಬಳಿ ಎಲ್ಲ ದಾಖಲೆಗಳಿವೆ ಇಂಥ ವ್ಯವಹಾರ ಇಲ್ಲಿಗೆ ಕೊನೆಯಾಗಬೇಕು ಎಂದು ಕಟ್ಟಪ್ಪಣೆ ಮಾಡಿದರು. 

 

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!