ವಾರ್ ರೂಂಗೆ ಸೂರ್ಯ, ಸಾರಿ ಎಂದು ಜಾರಿಕೊಳ್ಳಲು ಮುಂದಾದ ಅಧಿಕಾರಿಗಳು!

ವಾರ್ ರೂಂಗೆ ಸೂರ್ಯ, ಸಾರಿ ಎಂದು ಜಾರಿಕೊಳ್ಳಲು ಮುಂದಾದ ಅಧಿಕಾರಿಗಳು!

Published : May 04, 2021, 05:13 PM ISTUpdated : May 04, 2021, 08:40 PM IST

ವಾರ್ ರೂಂ ಗೆ ಸಂಸದ ತೇಜಸ್ವಿ ಸೂರ್ಯ ಭೇಟಿ/ ದಂಧೆಯ ಕರಾಳ ಮುಖವನ್ನು ಅನಾವರಣ ಮಾಡಿದ ಸಂಸದ/ ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಕೆಲಸ ಮಾಡಬೇಡಿ/ ಬೆಡ್ ದಂಧೆ ಬಟಾಬಯಲು 

ಬೆಂಗಳೂರು(ಮೇ 04)  ಒಂದು ಕಡೆ ರೆಮಿಡಿಸಿವಿರ್ ಕಳ್ಳ ದಂಧೆ ನಡೆಯುತ್ತಿದೆ ಎಂಬುದಕ್ಕೆ ಸಿಎಂ ಯಡಿಯೂರಪ್ಪ ಕೆಂಡಾಮಂಡಲವಾಗಿದ್ದಾರೆ. ಇನ್ನೊಂದು ಕಡೆ ವಾರ್  ರೂಂಗೆ ಸಂಸದ ತೇಜಸ್ವಿ ಸೂರ್ಯ ಭೇಟಿ ನೀಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

'ರೆಮಿಡಿಸಿವಿರ್ ದಂಧೆ ಮಾಡ್ತೀರಾ?' ಬಿಎಸ್‌ವೈ ಗುಡುಗಿಗೆ ಬೆವೆತ ಅಧಿಕಾರಿಗಳು

15 -20 ದಿನಗಳಿಂದ ನಗರದ ಆಸ್ಪತ್ರೆಗಳಲ್ಲಿ ಬೆಡ್ ಇಲ್ಲದೆ ಪರದಾಡುತ್ತಿದ್ದಾರೆ. . ಯಾವ ಆಸ್ಪತ್ರೆ ಹಾಗೂ ವಾರ್ ರೂಂ ಗೆ ಕಾಲ್ ಮಾಡಿದ್ರೂ ಬೆಡ್ ಇಲ್ಲ ಅಂತಾರೆ ಯಾಕೆ ಬೆಡ್ ಖಾಲಿಯಾಗಿದೆ ಅಂದ್ರೆ ಇಲ್ಲಿ ಅವ್ಯವಹಾರ ನಡಿತೀದೆ. . ಕೋವಿಡ್ ಪೇಷೆಂಟ್ ಗಳಿಗೆ ಬಿಯು ನಂ ಜನರೇಟ್ ಆಗಿ ಬಿಬಿಎಂಪಿಯಿಂದ ಕಾಲ್ ಹೋಗತ್ತೆ. ಯಾರು ಹೋಂ ಐಸೋಲೆಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಾರೋ ಅವರ ಹೆಸರಲ್ಲಿ ಬೆಡ್ ಅಲರ್ಟ್ ಆಗತ್ತೆ ಆ ಪೇಷೆಂಟ್ ಗಳಿಗೆ ಬ್ಲಾಕ್ ಮಾಡಿ ಬೇರೊಬ್ಬರಿಗೆ ಬೆಡ್ ನೀಡ್ತಿದ್ದಾರೆ. ಆ ಬೆಡ್ ಖಾಲಿ ಇರತ್ತೆ ಅದರಲ್ಲಿ 12 ಗಂಟೆಗಳ ಸಮಯ ಇರತ್ತೆ. ಅಂತಹ ಸಮಯದಲ್ಲಿ ದುಡ್ಡಿಗೆ ಮಾರಾಟ ಮಾಡಿಕೊಳ್ತಿದ್ದಾರೆ. ನನ್ನ ಬಳಿ ಎಲ್ಲ ದಾಖಲೆಗಳಿವೆ ಇಂಥ ವ್ಯವಹಾರ ಇಲ್ಲಿಗೆ ಕೊನೆಯಾಗಬೇಕು ಎಂದು ಕಟ್ಟಪ್ಪಣೆ ಮಾಡಿದರು. 

 

 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್