ವಾರ್ ರೂಂಗೆ ಸೂರ್ಯ, ಸಾರಿ ಎಂದು ಜಾರಿಕೊಳ್ಳಲು ಮುಂದಾದ ಅಧಿಕಾರಿಗಳು!

ವಾರ್ ರೂಂಗೆ ಸೂರ್ಯ, ಸಾರಿ ಎಂದು ಜಾರಿಕೊಳ್ಳಲು ಮುಂದಾದ ಅಧಿಕಾರಿಗಳು!

Published : May 04, 2021, 05:13 PM ISTUpdated : May 04, 2021, 08:40 PM IST

ವಾರ್ ರೂಂ ಗೆ ಸಂಸದ ತೇಜಸ್ವಿ ಸೂರ್ಯ ಭೇಟಿ/ ದಂಧೆಯ ಕರಾಳ ಮುಖವನ್ನು ಅನಾವರಣ ಮಾಡಿದ ಸಂಸದ/ ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಕೆಲಸ ಮಾಡಬೇಡಿ/ ಬೆಡ್ ದಂಧೆ ಬಟಾಬಯಲು 

ಬೆಂಗಳೂರು(ಮೇ 04)  ಒಂದು ಕಡೆ ರೆಮಿಡಿಸಿವಿರ್ ಕಳ್ಳ ದಂಧೆ ನಡೆಯುತ್ತಿದೆ ಎಂಬುದಕ್ಕೆ ಸಿಎಂ ಯಡಿಯೂರಪ್ಪ ಕೆಂಡಾಮಂಡಲವಾಗಿದ್ದಾರೆ. ಇನ್ನೊಂದು ಕಡೆ ವಾರ್  ರೂಂಗೆ ಸಂಸದ ತೇಜಸ್ವಿ ಸೂರ್ಯ ಭೇಟಿ ನೀಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

'ರೆಮಿಡಿಸಿವಿರ್ ದಂಧೆ ಮಾಡ್ತೀರಾ?' ಬಿಎಸ್‌ವೈ ಗುಡುಗಿಗೆ ಬೆವೆತ ಅಧಿಕಾರಿಗಳು

15 -20 ದಿನಗಳಿಂದ ನಗರದ ಆಸ್ಪತ್ರೆಗಳಲ್ಲಿ ಬೆಡ್ ಇಲ್ಲದೆ ಪರದಾಡುತ್ತಿದ್ದಾರೆ. . ಯಾವ ಆಸ್ಪತ್ರೆ ಹಾಗೂ ವಾರ್ ರೂಂ ಗೆ ಕಾಲ್ ಮಾಡಿದ್ರೂ ಬೆಡ್ ಇಲ್ಲ ಅಂತಾರೆ ಯಾಕೆ ಬೆಡ್ ಖಾಲಿಯಾಗಿದೆ ಅಂದ್ರೆ ಇಲ್ಲಿ ಅವ್ಯವಹಾರ ನಡಿತೀದೆ. . ಕೋವಿಡ್ ಪೇಷೆಂಟ್ ಗಳಿಗೆ ಬಿಯು ನಂ ಜನರೇಟ್ ಆಗಿ ಬಿಬಿಎಂಪಿಯಿಂದ ಕಾಲ್ ಹೋಗತ್ತೆ. ಯಾರು ಹೋಂ ಐಸೋಲೆಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಾರೋ ಅವರ ಹೆಸರಲ್ಲಿ ಬೆಡ್ ಅಲರ್ಟ್ ಆಗತ್ತೆ ಆ ಪೇಷೆಂಟ್ ಗಳಿಗೆ ಬ್ಲಾಕ್ ಮಾಡಿ ಬೇರೊಬ್ಬರಿಗೆ ಬೆಡ್ ನೀಡ್ತಿದ್ದಾರೆ. ಆ ಬೆಡ್ ಖಾಲಿ ಇರತ್ತೆ ಅದರಲ್ಲಿ 12 ಗಂಟೆಗಳ ಸಮಯ ಇರತ್ತೆ. ಅಂತಹ ಸಮಯದಲ್ಲಿ ದುಡ್ಡಿಗೆ ಮಾರಾಟ ಮಾಡಿಕೊಳ್ತಿದ್ದಾರೆ. ನನ್ನ ಬಳಿ ಎಲ್ಲ ದಾಖಲೆಗಳಿವೆ ಇಂಥ ವ್ಯವಹಾರ ಇಲ್ಲಿಗೆ ಕೊನೆಯಾಗಬೇಕು ಎಂದು ಕಟ್ಟಪ್ಪಣೆ ಮಾಡಿದರು. 

 

 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?