ಲಾಕ್‌ಡೌನ್‌ ಏರಿಯಾದಲ್ಲಿ ಸುವರ್ಣ ನ್ಯೂಸ್‌: DCP ಶ್ರೀನಾಥ್‌ ಬುಲೆಟ್‌ ಮೂಲಕ ಸಿಟಿ ರೌಂಡ್‌!

ಲಾಕ್‌ಡೌನ್‌ ಏರಿಯಾದಲ್ಲಿ ಸುವರ್ಣ ನ್ಯೂಸ್‌: DCP ಶ್ರೀನಾಥ್‌ ಬುಲೆಟ್‌ ಮೂಲಕ ಸಿಟಿ ರೌಂಡ್‌!

Suvarna News   | Asianet News
Published : Apr 10, 2020, 09:25 AM IST

ಸಮಾಜದ ರಕ್ಷಣೆಗೆ ನಿಂತ ಪೊಲೀಸರು| ಬೆಂಗಳೂರಿನಲ್ಲಿ ರಿಯಾಲಿಟಿ ಚೆಕ್‌ ನಡೆಸಿದ ಸುವರ್ಣ ನ್ಯೂಸ್‌|ಬುಲೆಟ್‌ ರೌಂಡ್‌ನಲ್ಲಿ ಸಿಟಿ ಸುತ್ತಿದ ಬೆಂಗಳೂರು ಆಗ್ನೆಯ ವಿಭಾಗದ ಡಿಸಿಪಿ ಶ್ರೀನಾಥ್‌|

ಬೆಂಗಳೂರು(ಏ.10): ಕೊರೋನಾ ಭೀಕರತೆ ನಡುವೆ ಸಾರ್ವಜನಿಕರನ್ನ ರಕ್ಷಿಸುವ ದೃಷ್ಟಿಯಿಂದ ಪೊಲೀಸರು ತಮ್ಮವರನ್ನ ಮರೆತು ಸಮಾಜದ ರಕ್ಷಣೆಗೆ ನಿಂತಿದ್ದಾರೆ. ಅದರಲ್ಲೂ ಬೆಂಗಳೂರು ಪೊಲೀಸರು ಕಾಲಿಗೆ ಚಕ್ರ ಕಟ್ಟಿಕೊಂಡ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಸುವರ್ಣ ನ್ಯೂಸ್‌ ರಿಯಾಲಿಟಿ ಚೆಕ್‌ ನಡೆಸಿದೆ. 

ಗುರುವಾರ ಒಟ್ಟು 16 ಕೊರೋನಾ ಕೇಸ್ ಪತ್ತೆ, ಹೆಚ್ಚಿದ ಆತಂಕ

ಬೆಂಗಳೂರು ಆಗ್ನೆಯ ವಿಭಾಗದ ಡಿಸಿಪಿ ಶ್ರೀನಾಥ್‌ ಅವರು ಬುಲೆಟ್‌ ರೌಂಡ್‌ನಲ್ಲಿ ನಗರದ ಚಿತ್ರಣವನ್ನ ವಿವರಿಸಿದ್ದಾರೆ. ನಗರದ ಮಡಿವಾಳ ಆಡುಗೋಡಿ, ಕೋರಮಂಗಲದಲ್ಲಿ ಡಿಸಿಪಿ ಶ್ರೀನಾಥ್‌ ಸಿಟಿ ರೌಂಡ್‌ ಸುತ್ತಿದ್ದಾರೆ. 
 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!